‘ವಂದೇ ಮಾತರಂ’ಗೆ ‘ಜನ-ಗಣ-ಮನ’ದ ಸಮಾನ ಸ್ಥಾನಮಾನ ನೀಡಬಹುದೇ? : ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್

ನವದೆಹಲಿ: ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಐತಿಹಾಸಿಕ ಪಾತ್ರ ವಹಿಸಿರುವ ‘ವಂದೇ ಮಾತರಂ’ ಗೀತೆಯನ್ನು ‘ಜನ-ಗಣ-ಮನ’ದೊಂದಿಗೆ ಸಮಾನವಾಗಿ ಗೌರವಿಸಲ್ಪಡಬೇಕು ಮತ್ತು ಸಮಾನ ಸ್ಥಾನಮಾನ ನೀಡಿ ಘೋಷಣೆ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಕುರಿತು ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ವಿಪಿನ್ ಸಂಘಿ ಮತ್ತು … Continued