ಹರ್ದೀಪ್ ನಿಜ್ಜರ್ ಹತ್ಯೆ ಪ್ರಕರಣ : ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ ಪೊಲೀಸರು
ಕಳೆದ ವರ್ಷ ಬ್ರಿಟಿಷ್ ಕೊಲಂಬಿಯಾದಲ್ಲಿ ಕೊಲೆಯಾದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ಗೆ ಸಂಬಂಧಿಸಿದಂತೆ ಹಿಟ್ ಸ್ಕ್ವಾಡ್ನ ಮೂವರು ಭಾರತೀಯ ಸದಸ್ಯರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಕೆನಡಾದ ಪೊಲೀಸರು ತಿಳಿಸಿದ್ದಾರೆ. ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಮೂವರು ಬಂಧಿತರನ್ನು ಕರಣ್ಪ್ರೀತ್ ಸಿಂಗ್ (28), ಕಮಲಪ್ರೀತ್ ಸಿಂಗ್ (22) ಮತ್ತು ಕರಣ್ ಬ್ರಾರ್ (22) ಎಂದು ಹೆಸರಿಸಿದ್ದಾರೆ. … Continued