ಭಾರತ-ಕೆನಡಾ ಸಂಬಂಧ ಪುನರುಜ್ಜೀವನಕ್ಕೆ ಪ್ರಧಾನಿ ಮೋದಿ-ಕಾರ್ನಿ ನಿರ್ಧಾರ ; ಹೈಕಮಿಷನರ್‌ಗಳ ಮರುಸ್ಥಾಪನೆಗೆ ತೀರ್ಮಾನ

ನವದೆಹಲಿ: ಪ್ರಮುಖ ರಾಜತಾಂತ್ರಿಕ ಬೆಳವಣಿಗೆಯಲ್ಲಿ, ಭಾರತ ಮತ್ತು ಕೆನಡಾ ಬುಧವಾರ ಪರಸ್ಪರ ದೇಶಗಳ ರಾಜಧಾನಿಗಳಲ್ಲಿ ಹೈಕಮಿಷನರ್‌ಗಳನ್ನು ಪುನಃಸ್ಥಾಪಿಸಲು ನಿರ್ಧರಿಸಿವೆ. ಇದು ಜಸ್ಟಿನ್ ಟ್ರುಡೊ ನೇತೃತ್ವದ ಹಿಂದಿನ ಆಡಳಿತದಲ್ಲಿ ಹದಗೆಟ್ಟಿದ್ದ ದ್ವಿಪಕ್ಷೀಯ ಸಂಬಂಧಗಳನ್ನು ಸಾಮಾನ್ಯಗೊಳಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ. ಕನನಾಸ್ಕಿಸ್‌ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸದಾಗಿ ಆಯ್ಕೆಯಾದ ಕೆನಡಾದ ಪ್ರಧಾನಿ … Continued

ಈ ತಿಂಗಳು ಕೆನಡಾದಲ್ಲಿ ನಡೆಯಲಿರುವ ಜಿ 7 ಶೃಂಗಸಭೆಗೆ ಮೋದಿಗೆ ಆಹ್ವಾನ ನೀಡಿದ ಪ್ರಧಾನಿ ಮಾರ್ಕ್ ಕಾರ್ನಿ

ನವದೆಹಲಿ: ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ನೇತೃತ್ವದಲ್ಲಿ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದ್ದ ಭಾರತ-ಕೆನಡಾ ಸಂಬಂಧಗಳು ಚೇತರಿಸಿಕೊಳ್ಳುತ್ತಿರುವ ದೊಡ್ಡ ಸಂಕೇತವಾಗಿ, ಅವರ ಉತ್ತರಾಧಿಕಾರಿ ಹಾಲಿ ಪ್ರಧಾನಿ ಮಾರ್ಕ್ ಕಾರ್ನಿ ಕೆನಡಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿದ್ದಾರೆ. ಜೂನ್ 15 ರಿಂದ 17 ರವರೆಗೆ ನಡೆಯಲಿರುವ ಶೃಂಗಸಭೆಯಲ್ಲಿ ಭಾಗವಹಿಸುವುದಾಗಿ ಪ್ರಧಾನಿ ಮೋದಿ … Continued

ಕೆನಡಾ ಚುನಾವಣೆಯಲ್ಲಿ ಜಗ್ಮೀತ್‌ ಸಿಂಗ್ ಹೀನಾಯ ಸೋಲು ಭಾರತಕ್ಕೆ ಒಳ್ಳೆಯ ಸುದ್ದಿ, ಕಾರಣ…!?

ನವದೆಹಲಿ: ಕೆನಡಾದ ನ್ಯೂ ಡೆಮಾಕ್ರಟಿಕ್ ಪಕ್ಷದ ನಾಯಕ ಮತ್ತು ಖಲಿಸ್ತಾನ್ ಪರ ವ್ಯಕ್ತಿ ಎಂದು ಪ್ರಸಿದ್ಧರಾದ ಜಗ್ಮೀತ್ ಸಿಂಗ್ 2025 ರ ಕೆನಡಾದ ಫೆಡರಲ್ ಚುನಾವಣೆಯಲ್ಲಿ ಸೋತಿದ್ದಾರೆ. ಅವರ ಸೋಲನ್ನು ಭಾರತ ಮತ್ತು ಕೆನಡಾದ ನಡುವೆ ಹೆಪ್ಪುಗಟ್ಟಿದ ರಾಜತಾಂತ್ರಿಕ ಮತ್ತು ವ್ಯಾಪಾರ ಸಂಬಂಧಗಳನ್ನು ಪುನಃಸ್ಥಾಪಿಸಲು ಸ್ವಾಗತಾರ್ಹ ಅವಕಾಶವೆಂದು ಪರಿಗಣಿಸಲಾಗಿದೆ. ಈ ನಿಕಟ ಹೋರಾಟದಲ್ಲಿ ‘ಕಿಂಗ್‌ಮೇಕರ್’ ಎಂದು … Continued

ಜಸ್ಟಿನ್ ಟ್ರುಡೊ ಬದಲಿಗೆ ಕೆನಡಾದ ಪ್ರಧಾನಿ ಹುದ್ದೆಗೆ ಮಾರ್ಕ್ ಕಾರ್ನಿ ಆಯ್ಕೆ ಮಾಡಿದ ಲಿಬರಲ್ ಪಕ್ಷ

ಒಟ್ಟಾವಾ (ಕೆನಡಾ) : ಕೆನಡಾದ ಲಿಬರಲ್ ಪಕ್ಷವು ಭಾನುವಾರ ದೇಶದ ಮುಂದಿನ ಪ್ರಧಾನ ಮಂತ್ರಿಯಾಗಿ ಮಾರ್ಕ್ ಕಾರ್ನಿ ಅವರನ್ನು ಆಯ್ಕೆ ಮಾಡಿದೆ. ಅಂತಿಮ ಲೆಕ್ಕಾಚಾರದ ಪ್ರಕಾರ ಲಿಬರಲ್ ಪಕ್ಷದ ನಾಯಕತ್ವದ ಮತದಲ್ಲಿ 59 ವರ್ಷದ ಕಾರ್ನಿ ಅವರು 85.9 ಪ್ರತಿಶತ ಮತಗಳನ್ನು ಗೆದ್ದಿದ್ದಾರೆ, . ಕಾರ್ನಿ ಮುಂದಿನ ದಿನಗಳಲ್ಲಿ ಪ್ರಧಾನಿ ಹುದ್ದೆ ತ್ಯಜಿಸಲಿರುವ ಪಕ್ಷದ ನಾಯಕ … Continued

ವೀಡಿಯೊಗಳು…| ಟೊರೊಂಟೊ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಮಗುಚಿ ಬಿದ್ದ ಡೆಲ್ಟಾ ವಿಮಾನ; 19 ಮಂದಿಗೆ ಗಾಯ

ಹಿಮಪಾತದ ನಂತರ ಸೋಮವಾರ ಕೆನಡಾದ ಟೊರೊಂಟೊ ಪಿಯರ್‌ಸನ್ ವಿಮಾನ ನಿಲ್ದಾಣದ ಹಿಮದಿಂದ ಆವೃತವಾದ ರನ್‌ವೇಯಲ್ಲಿ ಇಳಿಯುವಾಗ ಡೆಲ್ಟಾ ಏರ್‌ಲೈನ್ಸ್ ಜೆಟ್ ತಲೆಕೆಳಗಾಗಿ ಪಲ್ಟಿಯಾಗಿದ್ದು, ಅದರಲ್ಲಿದ್ದ 80 ಜನರಲ್ಲಿ 19 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಿನ್ನಿಯಾಪೋಲಿಸ್‌ ಡೆಲ್ಟಾ ವಿಮಾನದಲ್ಲಿ “ಘಟನೆ” ಸಂಭವಿಸಿದೆ ಎಂದು ವಿಮಾನನಿಲ್ದಾಣವು ಎಕ್ಸ್‌ ಪೋಸ್ಟ್‌ನಲ್ಲಿ ದೃಢಪಡಿಸಿದೆ. ಗಾಯಗೊಂಡವರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು … Continued

ಕೆನಡಾದ ಪ್ರಧಾನಿ ಹುದ್ದೆಯ ರೇಸ್‌ ನಲ್ಲಿ ಕರ್ನಾಟಕ ಮೂಲದ ಚಂದ್ರ ಆರ್ಯ

ನವದೆಹಲಿ: ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಕೆನಡಾದ ಮುಂದಿನ ಪ್ರಧಾನಿಯಾಗುವ ನಿಟ್ಟಿನಲ್ಲಿ ಅಧಿಕೃತವಾಗಿ ರೇಸ್ ಪ್ರವೇಶಿಸಿದ್ದಾರೆ. ನೇಪಿಯನ್ ಪ್ರತಿನಿಧಿಸುವ ಲಿಬರಲ್ ಸಂಸದ, ಚಂದ್ರ ಆರ್ಯ ಅವರು ಕೆನಡಾವನ್ನು “ಸಾರ್ವಭೌಮ ಗಣರಾಜ್ಯ” ಮಾಡಲು, ನಿವೃತ್ತಿ ವಯಸ್ಸನ್ನು ಹೆಚ್ಚಿಸುವ, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರುವ ಮತ್ತು ಪ್ಯಾಲೆಸ್ಟೈನ್ ರಾಜ್ಯವನ್ನು ಅಧಿಕೃತವಾಗಿ ಗುರುತಿಸುವ … Continued

ಜಸ್ಟಿನ್ ಟ್ರುಡೊ ಬದಲಿಗೆ ಕೆನಡಾದ ಪ್ರಧಾನಿ ಹುದ್ದೆಗೆ ಅನಿತಾ ಆನಂದ ಮುಂಚೂಣಿಯಲ್ಲಿ ; ಭಾರತೀಯ ಮೂಲದ ಇವರು ಯಾರು ಗೊತ್ತೆ..?

ಒಟ್ಟಾವಾ (ಕೆನಡಾ): ಕೆನಡಾದ ರಾಜಕಾರಣಿ ಭಾರತೀಯ ಮೂಲದ ಅನಿತಾ ಆನಂದ ಅವರು ಪ್ರಸ್ತುತ ಜಸ್ಟಿನ್ ಟ್ರುಡೊ ಅವರ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದು, ಪ್ರಧಾನಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿರುವ ಟ್ರುಡೊ ಅವರ ಬದಲಿಗೆ ಪ್ರಧಾನಿ ಹುದ್ದೆಗೆ ಪ್ರಬಲ ಅಭ್ಯರ್ಥಿಯಾಗಿ ಪರಿಗಣಿಸಲಾಗಿದೆ. ಸೋಮವಾರ, ಜಸ್ಟಿನ್ ಟ್ರುಡೊ ಮಾರ್ಚ್ 24 ರೊಳಗೆ ಹೊಸ ನಾಯಕನನ್ನು ಆಯ್ಕೆ ಮಾಡಲು ನಿಗದಿಪಡಿಸಿ … Continued

ಪಕ್ಷದೊಳಗೆ ಭಿನ್ನಮತ ; ಕೆನಡಾ ಪ್ರಧಾನಿ ಹುದ್ದೆಗೆ ರಾಜೀನಾಮೆ ಘೋಷಿಸಿದ ಜಸ್ಟಿನ್ ಟ್ರುಡೊ

ಒಟ್ಟಾವಾ (ಕೆನಡಾ): ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಸೋಮವಾರ (ಜನವರಿ 6) ಕೆನಡಾದ ಲಿಬರಲ್ ಪಾರ್ಟಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಮೂಲಕ ಕೆನಡಾದ ಪ್ರಧಾನಿಯಾಗಿ ಒಂಬತ್ತು ವರ್ಷಗಳ ಅಧಿಕಾರಾವಧಿಗೆ ಅಂತ್ಯ ಹಾಡಿದ್ದಾರೆ. ಅವರ ವಿರುದ್ಧ ಪಕ್ಷದೊಳಗೆ ಭಿನ್ನಾಭಿಪ್ರಾಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ. ಅವರು ಒಟ್ಟಾವಾದ ರೈಡೋ ಕಾಟೇಜ್‌ನಲ್ಲಿರುವ ತಮ್ಮ ನಿವಾಸದ ಹೊರಗೆ … Continued

ಕೆನಡಾ ಉಪಪ್ರಧಾನಿ ಕ್ರಿಸ್ಟಿಯಾ ಫ್ರೀಲ್ಯಾಂಡ್ ರಾಜೀನಾಮೆ ; ಪ್ರಧಾನಿ ಜಸ್ಟಿನ್ ಟ್ರುಡೊಗೆ ಹಿನ್ನಡೆ

ಒಟ್ಟಾವಾ: ಕೆನಡಾದಲ್ಲಿ ಸೋಮವಾರ (ಡಿ. 16) ನಡೆದ ಅನಿರೀಕ್ಷಿತ ರಾಜಕೀಯ ಬೆಳವಣಿಗೆಯಲ್ಲಿ ಉಪ ಪ್ರಧಾನಿ ಕ್ರಿಸ್ಟಿಯಾ ಫ್ರೀಲ್ಯಾಂಡ್ (Chrystia Freeland) ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಅವರೊಂದಿಗಿನ ಭಿನ್ನಾಭಿಪ್ರಾಯವನ್ನು ಉಲ್ಲೇಖಿಸಿ ಅವರು ರಾಜೀನಾಮೆ ಸಲ್ಲಿಸಿದ್ದು, ಕೆನಡಾ ಚುನಾವಣೆ ಹೊಸ್ತಿಲಲ್ಲಿರುವಾಗ ಇದನ್ನು ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ಹಿನ್ನಡೆ ಎಂದೇ ವಿಶ್ಲೇಷಿಸಲಾಗಿದೆ. ಕ್ರಿಸ್ಟಿಯಾ … Continued

ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯಲ್ಲಿ ಮೋದಿ-ದೋವಲ್‌ ಕೈವಾಡದ ಆರೋಪ : ತಮ್ಮದೇ ಅಧಿಕಾರಿಗಳನ್ನು ‘ಅಪರಾಧಿಗಳು’ ಎಂದು ಕರೆದ ಪ್ರಧಾನಿ ಟ್ರೂಡೊ…!

ಟೊರೊಂಟೊ: ಭಾರತ ಮತ್ತು ಕೆನಡಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊಗೆ ಸಂಕಷ್ಟ ಕಡಿಮೆಯಾಗುತ್ತಿಲ್ಲ. ಈಗ ಮತ್ತೊಂದು ಪ್ರಸಂಗದಲ್ಲಿ ಟ್ರೂಡೊ ಮತ್ತೆ ಮುಜುಗರಕ್ಕೆ ಒಳಗಾಗಿದ್ದು, ಮುಜುಗರ ತಪ್ಪಿಸಿಕೊಳ್ಳಲು ತಮ್ಮದೇ ದೇಶದ ಗುಪ್ತಚರ ಸಂಸ್ಥೆ ಅಧಿಕಾರಿಗಳನ್ನು ‘ಅಪರಾಧಿಗಳು’ ಎಂದು ಕರೆದಿದ್ದಾರೆ. ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರು ತಮ್ಮದೇ ದೇಶದ ರಾಷ್ಟ್ರೀಯ … Continued