ತನ್ನ ಚುನಾವಣೆಯಲ್ಲಿ ಭಾರತ ಸಂಭಾವ್ಯ ‘ವಿದೇಶಿ ಬೆದರಿಕೆ’ ಎಂದು ಹೊಸ ಆರೋಪ ಮಾಡಿದ ಕೆನಡಾ

ನವದೆಹಲಿ: ತಮ್ಮ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕನನ್ನು ಕೊಲ್ಲುವಲ್ಲಿ ಭಾರತದ ಪಾತ್ರವಿದೆ ಆರೋಪಿಸಿದ ತಿಂಗಳುಗಳ ನಂತರ, ಕೆನಡಾವು ಭಾರತವನ್ನು ತಮ್ಮ ದೇಶದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಬಹುದಾದ ಸಂಭಾವ್ಯ ‘ವಿದೇಶಿ ಬೆದರಿಕೆ’ ಎಂದು ಹೆಸರಿಸಿದೆ. ಈ ಹೊಸ ಆರೋಪಕ್ಕೆ ಭಾರತ ಸರ್ಕಾರ ಇನ್ನೂ ಪ್ರತಿಕ್ರಿಯಿಸಿಲ್ಲ. ಈ ಆರೋಪವನ್ನು ಕೆನಡಾದ ಭದ್ರತಾ ಗುಪ್ತಚರ ಸೇವೆಯು ಡಿಕ್ಲಾಸಿಫೈಡ್ ಗುಪ್ತಚರ ವರದಿಯಲ್ಲಿ ಮಾಡಿದೆ. … Continued