ರಾಜತಾಂತ್ರಿಕ ಗದ್ದಲದ ನಂತರ ಕೆನಡಾಕ್ಕೆ ತೆರಳುವ ಭಾರತದ ವಿದ್ಯಾರ್ಥಿಗಳ ಸಂಖ್ಯೆ ತೀವ್ರ ಇಳಿಕೆ : 86%ರಷ್ಟು ಕುಸಿತ ಎಂದ ಸಚಿವರು

ಎರಡು ದೇಶಗಳ ನಡುವಿನ ರಾಜತಾಂತ್ರಿಕ ಗದ್ದಲದ ನಂತರ 2023 ರಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಕೆನಡಾ ನೀಡಿದ ಅಧ್ಯಯನ ಪರವಾನಗಿಗಳ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡಿದೆ ಎಂದು ಕೆನಡಾದ ಉನ್ನತ ಅಧಿಕಾರಿಗಳು ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದೆ. ಭಾರತೀಯರಿಗೆ ಅಧ್ಯಯನ ಪರವಾನಗಿಗಳ ಸಂಖ್ಯೆಯು ಸನಿಹದಲ್ಲಿ ಮರುಕಳಿಸುವ ಸಾಧ್ಯತೆಯಿಲ್ಲ ಎಂದು ತಾವು ನಂಬಿದ್ದಾಗಿ ಎಂದು ಉನ್ನತ ಅಧಿಕಾರಿ ಸಂದರ್ಶನದಲ್ಲಿ … Continued

‘ಕೆನಡಾ ಕೊಲೆಗಾರರ ಕೇಂದ್ರವಾಗಿದೆ’: ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಭಾರತವನ್ನು ಬೆಂಬಲಿಸಿದ ಬಾಂಗ್ಲಾದೇಶದ ವಿದೇಶಾಂಗ ಸಚಿವ

ನವದೆಹಲಿ: ಭಾರತ ಮತ್ತು ಕೆನಡಾ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಉದ್ವಿಗ್ನತೆ ನಡುವೆ ಕೆನಡಾವು ಖಲಿಸ್ತಾನಿ ಉಗ್ರರಿಗೆ ಆಶ್ರಯ ನೀಡಿದ್ದಕ್ಕಾಗಿ ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೊಮೆನ್ ಅವರು ಕೆನಡಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಅವರು, ಕೆನಡಾ ಎಲ್ಲ ಕೊಲೆಗಾರರ ಕೇಂದ್ರವಾಗಿರಬಾರದು ಮತ್ತು ಅವರಿಗೆ ಸುರಕ್ಷಿತ ನೆಲೆಯನ್ನು ಒದಗಿಸಬಾರದು ಎಂದು … Continued