ಕೆನಡಾದ ಪ್ರಧಾನಿ ಹುದ್ದೆಯ ರೇಸ್ ನಲ್ಲಿ ಕರ್ನಾಟಕ ಮೂಲದ ಚಂದ್ರ ಆರ್ಯ
ನವದೆಹಲಿ: ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಕೆನಡಾದ ಮುಂದಿನ ಪ್ರಧಾನಿಯಾಗುವ ನಿಟ್ಟಿನಲ್ಲಿ ಅಧಿಕೃತವಾಗಿ ರೇಸ್ ಪ್ರವೇಶಿಸಿದ್ದಾರೆ. ನೇಪಿಯನ್ ಪ್ರತಿನಿಧಿಸುವ ಲಿಬರಲ್ ಸಂಸದ, ಚಂದ್ರ ಆರ್ಯ ಅವರು ಕೆನಡಾವನ್ನು “ಸಾರ್ವಭೌಮ ಗಣರಾಜ್ಯ” ಮಾಡಲು, ನಿವೃತ್ತಿ ವಯಸ್ಸನ್ನು ಹೆಚ್ಚಿಸುವ, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರುವ ಮತ್ತು ಪ್ಯಾಲೆಸ್ಟೈನ್ ರಾಜ್ಯವನ್ನು ಅಧಿಕೃತವಾಗಿ ಗುರುತಿಸುವ … Continued