ಬಿಷ್ಣೋಯ್ ಗ್ಯಾಂಗ್ ಸೇರಿ ಹಲವು ಗ್ಯಾಂಗ್‌ಗಳ ವಿರುದ್ಧ ವಿಶ್ವದಾದ್ಯಂತ ಭಾರಿ ಕಾರ್ಯಾಚರಣೆ: 24 ಜನರ ಬಂಧನ

ನವದೆಹಲಿ: ಭಾರತ ಮೂಲದ ಅಂತಾರಾಷ್ಟ್ರೀಯ ಸಂಘಟಿತ ಅಪರಾಧ ಜಾಲಗಳ ವಿರುದ್ಧ ಅಮೆರಿಕ, ಕೆನಡಾ ಹಾಗೂ ಯುರೋಪಿನ ಕಾನೂನು ಜಾರಿ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸೇರಿದಂತೆ ಹಲವು ಅಪರಾಧ ಸಂಘಟನೆಗಳಿಗೆ ದೊಡ್ಡ ಹೊಡೆತ ಬಿದ್ದಿದೆ. ಕೊಲೆ, ಮಾದಕ ವಸ್ತು ಸಾಗಣೆ, ಸುಲಿಗೆ, ಅಪಹರಣ ಹಾಗೂ ಗಡಿಪಾರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ … Continued

329 ಜೀವ ಬಲಿ ಪಡೆದ ಕನಿಷ್ಕ ವಿಮಾನ ದುರಂತ : 40 ವರ್ಷಗಳ ಬಳಿಕ ಇದಕ್ಕೆ ಖಲಿಸ್ತಾನಿ ಉಗ್ರರೇ ಕಾರಣ ಎಂದು ಒಪ್ಪಿದ ಕೆನಡಾ

 ಒಟ್ಟಾವಾ : 1985ರಲ್ಲಿ 329 ಮಂದಿಯನ್ನು ಬಲಿ ಪಡೆದ ಐರ್ ಇಂಡಿಯಾ ಫ್ಲೈಟ್ 182 (ಎಂಪರರ್ ಕನಿಷ್ಕ) ವಿಮಾನ ಸ್ಫೋಟ ಪ್ರಕರಣದಲ್ಲಿ ಕೆನಡಾ ಮೂಲದ ಖಲಿಸ್ತಾನಿ ಉಗ್ರರೇ ಹೊಣೆಗಾರರು ಎಂದು ಕೆನಡಾದ ಭದ್ರತಾ ಗುಪ್ತಚರ ಸಂಸ್ಥೆ (CSIS) ಮೊದಲ ಬಾರಿಗೆ ಅಧಿಕೃತವಾಗಿ ಒಪ್ಪಿಕೊಂಡಿದೆ. ಈ ದಾಳಿಯಲ್ಲಿ ಮೃತಪಟ್ಟವರಲ್ಲಿ ಬಹುತೇಕರು ಭಾರತೀಯ ಮೂಲದ ಕೆನಡಾ ನಾಗರಿಕರಾಗಿದ್ದು, ಅಟ್ಲಾಂಟಿಕ್ … Continued

ಖಲಿಸ್ತಾನಿ ಉಗ್ರರಿಂದ ಕೆನಡಾದ ರಾಷ್ಟ್ರೀಯ ಭದ್ರತೆಗೆ ಆಪತ್ತು : ಗುಪ್ತಚರ ಇಲಾಖೆ ವರದಿಯಲ್ಲಿ ಎಚ್ಚರಿಕೆ

ಒಟ್ಟಾವ (ಕೆನಡಾ) : ಕೆನಡಾದ ಗುಪ್ತಚರ ಸಂಸ್ಥೆಯಾದ ‘ಕೆನಡಿಯನ್ ಸೆಕ್ಯುರಿಟಿ ಇಂಟೆಲಿಜೆನ್ಸ್ ಸರ್ವಿಸ್’ (CSIS), ಖಲಿಸ್ತಾನಿ ಉಗ್ರಗಾಮಿಗಳನ್ನು ದೇಶದ “ರಾಷ್ಟ್ರೀಯ ಭದ್ರತೆಗೆ ದೊಡ್ಡ ಬೆದರಿಕೆ” ಎಂದು ಗುರುತಿಸಿದೆ. ಈ ಗುಂಪುಗಳು ತಮ್ಮ ಹಿತಾಸಕ್ತಿಗಳಿಗಾಗಿ ಕೆನಡಾದ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಎಂದು ವರದಿಯು ಗಂಭೀರ ಆರೋಪ ಮಾಡಿದೆ. ಕೆನಡಾ ಮೂಲದ ಖಲಿಸ್ತಾನಿ ಉಗ್ರಗಾಮಿಗಳ (CBKE) ಚಟುವಟಿಕೆಗಳು ಕೆನಡಾದ ಹಿತಾಸಕ್ತಿಗಳಿಗೆ … Continued

ಕೆನಡಾ ಪ್ರಧಾನಿ ಮಾರ್ಕ್ ಕಾರ್ನೆ ಭಾರತ ಭೇಟಿ

ಒಟ್ಟಾವಾ (ಕೆನಡಾ) : ಕೆನಡಾದ ಪ್ರಧಾನಿ ಮಾರ್ಕ್ ಕಾರ್ನೆ ಅವರು ಫೆಬ್ರವರಿ 26 ರಿಂದ ಮಾರ್ಚ್ 7ರ ವರೆಗೆ ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸೋಮವಾರ ಅವರ ಕಚೇರಿ ಅಧಿಕೃತವಾಗಿ ತಿಳಿಸಿದೆ. ಜಸ್ಟಿನ್ ಟ್ರುಡೊ ನಂತರ ಅಧಿಕಾರ ವಹಿಸಿಕೊಂಡ ಮಾರ್ಕ್ ಕಾರ್ನೆ ಅವರ ಮೊದಲ ಭಾರತ ಭೇಟಿ ಇದಾಗಿದೆ. ಕಾರ್ನೆ ಅವರು … Continued

ಕೆನಡಾ ಶಾಲೆಯಲ್ಲಿ ಮನಬಂದಂತೆ ಗುಂಡು ಹಾರಿಸಿದ ಮಹಿಳೆ; 10 ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

ಒಟ್ಟಾವ: ಕೆನಡಾದ ಬ್ರಿಟಿಷ್ ಕೊಲಂಬಿಯಾದ ‘ಟಂಬ್ಲರ್ ರಿಡ್ಜ್’ (Tumbler Ridge) ಎಂಬಲ್ಲಿರುವ ಪ್ರೌಢಶಾಲೆಯೊಂದರಲ್ಲಿ ಬುಧವಾರ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಶೂಟರ್ ಸೇರಿದಂತೆ 10 ಜನರು ಸಾವಿಗೀಡಾಗಿದ್ದಾರೆ ಮತ್ತು ಕನಿಷ್ಠ 25 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಕಾಲಮಾನ ಮಧ್ಯಾಹ್ನ ಸುಮಾರು 1:20ಕ್ಕೆ ಟಂಬ್ಲರ್ ರಿಡ್ಜ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. … Continued

ಅಮೆರಿಕದ ಭೂಪಟದಲ್ಲಿ ಕೆನಡಾ, ವೆನೆಜುವೆಲಾ, ಗ್ರೀನ್‌ಲ್ಯಾಂಡ್ ಸೇರ್ಪಡೆ: ಟ್ರಂಪ್ ಪೋಸ್ಟ್‌ ಜಾಗತಿಕ ಚರ್ಚೆಗೆ ಗ್ರಾಸ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಬಿಡುಗಡೆ ಮಾಡಿರುವ ನೂತನ ಭೂಪಟವೊಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ತಮ್ಮ ‘ಟ್ರುತ್ ಸೋಶಿಯಲ್’ ಜಾಲತಾಣದಲ್ಲಿ ಹಂಚಿಕೊಂಡಿರುವ ಈ ಭೂಪಟದಲ್ಲಿ ಕೆನಡಾ, ವೆನೆಜುವೆಲಾ ಮತ್ತು ಗ್ರೀನ್‌ಲ್ಯಾಂಡ್ ರಾಷ್ಟ್ರಗಳನ್ನು ಅಮೆರಿಕದ ಭೂಭಾಗವೆಂದು ತೋರಿಸಲಾಗಿದೆ. AI ತಂತ್ರಜ್ಞಾನ ಬಳಸಿ ಸಿದ್ಧಪಡಿಸಿದಂತೆ ಕಾಣುವ ಈ ಚಿತ್ರದಲ್ಲಿ, ಟ್ರಂಪ್ ಅವರು ಬ್ರಿಟನ್ … Continued

ವರನಿಗೆ ಸಿಗದ ರಜೆ; ಉಡುಪಿಯಲ್ಲಿ ನಡೆಯಿತು ಆನ್‌ಲೈನ್‌ ನಿಶ್ಚಿತಾರ್ಥ….!

ಉಡುಪಿ : ವರನಿಗೆ ರಜೆ ಸಿಗದ ಹಿನ್ನೆಲೆಯಲ್ಲಿ ವಧು-ವರ ವಿಡಿಯೋ ಕಾಲ್ ಮೂಲಕ ಆನ್‌ಲೈನ್‌ನಲ್ಲೇ ನಿಶ್ಚಿತಾರ್ಥ (Online engagement) ಮಾಡಿಕೊಂಡ ವಿದ್ಯಮಾನ ಉಡುಪಿಯಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ನಿವಾಸಿ ಸುಹಾಸ್ ಹಾಗೂ ಉಡುಪಿ ಮೂಲದ ಮೇಘನಾ ಅವರು ಆನ್‌ಲೈನ್ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸೋಮವಾರ ಉಡುಪಿಯ ಖಾಸಗಿ ಕಲ್ಯಾಣ … Continued

ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​​ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೆನಡಾ

ಭಾರತ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಲೆ, ಸುಲಿಗೆ, ಶಸ್ತ್ರಾಸ್ತ್ರ ಮತ್ತು ಮಾದಕವಸ್ತು ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಲಾರೆನ್ಸ್ ಬಿಷ್ಣೋಯ್ ಮತ್ತು ಈತನ ಕ್ರಿಮಿನಲ್ ಜಾಲವನ್ನು ಕೆನಡಾ ಸರ್ಕಾರವು ಅಧಿಕೃತವಾಗಿ ಭಯೋತ್ಪಾದಕ ಸಂಘಟನೆ ಎಂದು ಹೆಸರಿಸಿದೆ ಎಂದು ಸಾರ್ವಜನಿಕ ಸುರಕ್ಷತಾ ಸಚಿವ ಗ್ಯಾರಿ ಆನಂದಸಂಗರಿ ಸೋಮವಾರ ಘೋಷಿಸಿದ್ದಾರೆ. ಕನ್ಸರ್ವೇಟಿವ್ ಮತ್ತು ಎನ್‌ಡಿಪಿ ರಾಜಕಾರಣಿಗಳ ಕರೆಗಳ ನಂತರ “ಬಿಷ್ಣೋಯ್ ಗ್ಯಾಂಗ್‌ನಿಂದ … Continued

ವೀಡಿಯೊ.. |ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಒಂಬತ್ತು ಗುಂಡು ಹಾರಿಸಿದ ಖಲಿಸ್ತಾನಿ ಭಯೋತ್ಪಾದಕ

ಕೆನಡಾದಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಕೆಫೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಅದರ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸಲಾಗಿದೆ. ಖಲಿಸ್ತಾನಿ ಭಯೋತ್ಪಾದಕ ಹರ್ಜಿತ್ ಸಿಂಗ್ ಲಡ್ಡಿ ಗುಂಡಿನ ದಾಳಿಯ ಹೊಣೆಯನ್ನು ವಹಿಸಿಕೊಂಡಿದ್ದು, ಇದರಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕಪ್ಸ್ ಕೆಫೆ ಎಂದು ಕರೆಯಲ್ಪಡುವ ಈ ಕೆಫೆ, ಕಪಿಲ್‌ ಶರ್ಮಾ ಅವರ ರೆಸ್ಟೋರೆಂಟ್ ಉದ್ಯಮಕ್ಕೆ ಮೊದಲ ಪ್ರವೇಶವಾಗಿದೆ … Continued

ಭಾರತ-ಕೆನಡಾ ಸಂಬಂಧ ಪುನರುಜ್ಜೀವನಕ್ಕೆ ಪ್ರಧಾನಿ ಮೋದಿ-ಕಾರ್ನಿ ನಿರ್ಧಾರ ; ಹೈಕಮಿಷನರ್‌ಗಳ ಮರುಸ್ಥಾಪನೆಗೆ ತೀರ್ಮಾನ

ನವದೆಹಲಿ: ಪ್ರಮುಖ ರಾಜತಾಂತ್ರಿಕ ಬೆಳವಣಿಗೆಯಲ್ಲಿ, ಭಾರತ ಮತ್ತು ಕೆನಡಾ ಬುಧವಾರ ಪರಸ್ಪರ ದೇಶಗಳ ರಾಜಧಾನಿಗಳಲ್ಲಿ ಹೈಕಮಿಷನರ್‌ಗಳನ್ನು ಪುನಃಸ್ಥಾಪಿಸಲು ನಿರ್ಧರಿಸಿವೆ. ಇದು ಜಸ್ಟಿನ್ ಟ್ರುಡೊ ನೇತೃತ್ವದ ಹಿಂದಿನ ಆಡಳಿತದಲ್ಲಿ ಹದಗೆಟ್ಟಿದ್ದ ದ್ವಿಪಕ್ಷೀಯ ಸಂಬಂಧಗಳನ್ನು ಸಾಮಾನ್ಯಗೊಳಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ. ಕನನಾಸ್ಕಿಸ್‌ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸದಾಗಿ ಆಯ್ಕೆಯಾದ ಕೆನಡಾದ ಪ್ರಧಾನಿ … Continued