ʼಸಿಖ್‌ ಫಾರ್ ಜಸ್ಟಿಸ್ʼ ಸಂಘಟನೆ ಕೆನಡಾ ಪ್ರಧಾನಿ ಕಚೇರಿಯೊಂದಿಗೆ 3 ವರ್ಷಗಳಿಂದ ಸಂಪರ್ಕದಲ್ಲಿದೆ : ಒಪ್ಪಿಕೊಂಡ ಖಲಿಸ್ತಾನಿ ಭಯೋತ್ಪಾದಕ ಪನ್ನುನ್

ಖಲಿಸ್ತಾನಿ ಭಯೋತ್ಪಾದಕ ಗುರ್ಪತವಂತ್ ಸಿಂಗ್ ಪನ್ನುನ್, ತನ್ನ ಸಂಘಟನೆಯಾದ ಸಿಖ್ಸ್ ಫಾರ್ ಜಸ್ಟಿಸ್ (SFJ) ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದು, ತನ್ನ ಸಹಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತದ ವಿರುದ್ಧ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಒಪ್ಪಿಕೊಂಡಿದ್ದಾನೆ. ಕೆನಡಾದ ಬ್ರಾಡ್‌ಕಾಸ್ಟರ್ ಸಿಬಿಸಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಬಹಿರಂಗಪಡಿಸಲಾಗಿದೆ. ಪನ್ನುನ್ ಅವರು … Continued

ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣ ; 6 ಕೆನಡಾ ರಾಜತಾಂತ್ರಿಕರನ್ನು ಹೊರಹಾಕಿದ ಭಾರತ

ನವದೆಹಲಿ : ಭಾರತ ಮತ್ತು ಕೆನಡಾ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಗದ್ದಲ ಸೋಮವಾರ ತಡರಾತ್ರಿ ಉಲ್ಬಣಗೊಂಡಿದ್ದು, ಭಾರತವು ಕೆನಡಾದಲ್ಲಿನ ತನ್ನ ಉನ್ನತ ರಾಯಭಾರಿಯನ್ನು ಹಿಂಪಡೆದಿದ್ದು, ಆರು ಕೆನಡಾದ ರಾಜತಾಂತ್ರಿಕರನ್ನು ದೇಶದಿಂದ ಹೊರಹಾಕಿದೆ. ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯ ತನಿಖೆಯಲ್ಲಿ ಕೆನಡಾದಲ್ಲಿರುವ ಭಾರತದ ಹೈಕಮಿಷನರ್ ಮತ್ತು ಇತರ ಕೆಲವು ರಾಜತಾಂತ್ರಿಕರನ್ನು ‘ಆಸಕ್ತಿಯ ವ್ಯಕ್ತಿಗಳು’ ಎಂದು … Continued

ಕೆನಡಾದಿಂದ ದೊಡ್ಡ ರಾಜತಾಂತ್ರಿಕ ವಿವಾದ ; ಕೆನಡಾದ ಭಾರತೀಯ ಹೈಕಮಿಷನರ್ ನನ್ನು ವಾಪಸ್ ಕರೆಸಿಕೊಳ್ಳಲು ನಿರ್ಧರಿಸಿದ ಸರ್ಕಾರ

ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಕೆನಡವು ಅಲ್ಲಿನ ಭಾರತದ ಹೈಕಮಿಷನರ್ ಮತ್ತು ಇತರ ಭಾರತೀಯ ರಾಜತಾಂತ್ರಿಕರನ್ನು ‘ಹಿತಾಸಕ್ತ ವ್ಯಕ್ತಿಗಳು’ ಎಂದು ತನಿಖೆಗೆ ಲಿಂಕ್ ಮಾಡಿದ ನಂತರ ಭಾರತವು ಕೆನಡಾದಲ್ಲಿನ ತನ್ನ ಹೈಕಮಿಷನರ್ ಅವರನ್ನು ಹಿಂಪಡೆಯಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೋಮವಾರ ಸಂಜೆ ಪ್ರಕಟಿಸಿದೆ. ಖ”ಅವರ ಭದ್ರತೆಯನ್ನು ಖಾತ್ರಿಪಡಿಸುವ ಪ್ರಸ್ತುತ … Continued

ಕೆನಡಾ ಪ್ರಧಾನಿ ಟ್ರೂಡೊಗೆ ಭಾರಿ ಹಿನ್ನಡೆ ; ಬೆಂಬಲ ಹಿಂಪಡೆದ ಪ್ರಮುಖ ಮಿತ್ರಪಕ್ಷ

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ದೊಡ್ಡ ಹಿನ್ನಡೆಯಾಗಿದ್ದು, ಪ್ರಮುಖ ಮಿತ್ರಪಕ್ಷವಾದ ಜಗ್ಮೀತ್ ಸಿಂಗ್ ಅವರ ನ್ಯೂ ಡೆಮಾಕ್ರಟಿಕ್ ಪಕ್ಷವು ಮುಂದಿನ ವರ್ಷ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಅವರ ಅಲ್ಪಸಂಖ್ಯಾತ ಲಿಬರಲ್ ಸರ್ಕಾರಕ್ಕೆ ಬೆಂಬಲವನ್ನು ಹಿಂತೆಗೆದುಕೊಂಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವೀಡಿಯೊ ಸಂದೇಶದಲ್ಲಿ, ಜಗ್ಮೀತ್ ಸಿಂಗ್ ಅವರು, ಇತ್ತೀಚಿನ ಸಮೀಕ್ಷೆಗಳು ಚುನಾವಣೆಯಲ್ಲಿ ಸುಲಭವಾಗಿ ಗೆಲುವು ವಿರೋಧ … Continued

ವೀಡಿಯೊ | ʼವಾಪಸ್‌ ಹೋಗಿʼ : ಕೆನಡಾದ ಟೊರೊಂಟೊದಲ್ಲಿ ನಡೆದ ಭಾರತ ದಿನದ ಮೆರವಣಿಗೆಗೆ ಖಲಿಸ್ತಾನ್ ಪರ ಪ್ರತಿಭಟನಾಕಾರರ ಅಡ್ಡಿ

ಕೆನಡಾದ ಟೊರೊಂಟೊದಲ್ಲಿ ಭಾನುವಾರ ನಡೆದ ಭಾರತದ ಸ್ವಾಂತ್ರ್ಯ ದಿನದ ಪರೇಡ್‌ಗೆ ಹತ್ತಾರು ಖಲಿಸ್ತಾನ್ ಪರ ಪ್ರತಿಭಟನಾಕಾರರು ಅಡ್ಡಿಪಡಿಸಿದರು. ಭಾರತೀಯ ಡಯಾಸ್ಪೊರಾ ಆಯೋಜಿಸಿದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಇದು ಕೆಲಕಾಲ ಉದ್ವಿಗ್ನತೆಗೆ ಕಾರಣವಾಯಿತು. ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವೈರಲ್ ವೀಡಿಯೊ, ದಲ್ಲಿ ಟೊರೊಂಟೊದ ನಾಥನ್ ಫಿಲಿಪ್ಸ್ ಸ್ಕ್ವೇರ್‌ನಲ್ಲಿ ಆಗಸ್ಟ್ 18 ರಂದು ಭಾರತದ … Continued

ಖಲಿಸ್ತಾನಿಗಳಿಂದ ಕೆನಡಾ ಕಲುಷಿತ ; ಬೆದರಿಕೆ ನಂತರ ಭಾರತೀಯ ಮೂಲದ ಕೆನಡಾ ಸಂಸದ ತಿರುಗೇಟು

ಒಟ್ಟಾವಾ: ಎಡ್ಮಂಟನ್‌ನಲ್ಲಿ ಹಿಂದೂ ದೇವಾಲಯಕ್ಕೆ ಹಾನಿ ಮಾಡಿದ ಕೆಲವೇ ದಿನಗಳ ನಂತರ, ಹಕ್ಕುಗಳ ಚಾರ್ಟರ್ ಅಡಿಯಲ್ಲಿ ಖಾತರಿಪಡಿಸುವ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುವ ಖಲಿಸ್ತಾನಿ ಉಗ್ರಗಾಮಿಗಳಿಂದ ಕೆನಡಾವು “ಕಲುಷಿತಗೊಂಡಿದೆ” ಎಂದು ಭಾರತೀಯ ಮೂಲದ ಕೆನಡಾದ ಪ್ರಮುಖ ಸಂಸದರೊಬ್ಬರು ಬುಧವಾರ ಹೇಳಿದ್ದಾರೆ. ಕೆನಡಾದಲ್ಲಿ ಹೆಚ್ಚುತ್ತಿರುವ ಹಿಂದೂಫೋಬಿಯಾ ನಡುವೆ, ಇಲ್ಲಿಂದ ಸುಮಾರು 3,400 ಕಿ.ಮೀ.ಅಲ್ಬರ್ಟಾ ರಾಜ್ಯದ ಎಡ್ಮಂಟನ್‌ನಲ್ಲಿ ಸೋಮವಾರ ಬೆಳಗ್ಗೆ BAPS … Continued

ಹರ್ದೀಪ್ ನಿಜ್ಜರ್ ಹತ್ಯೆ ಪ್ರಕರಣ : ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ ಪೊಲೀಸರು

ಕಳೆದ ವರ್ಷ ಬ್ರಿಟಿಷ್ ಕೊಲಂಬಿಯಾದಲ್ಲಿ ಕೊಲೆಯಾದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್‌ಗೆ ಸಂಬಂಧಿಸಿದಂತೆ ಹಿಟ್ ಸ್ಕ್ವಾಡ್‌ನ ಮೂವರು ಭಾರತೀಯ ಸದಸ್ಯರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಕೆನಡಾದ ಪೊಲೀಸರು ತಿಳಿಸಿದ್ದಾರೆ. ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಮೂವರು ಬಂಧಿತರನ್ನು ಕರಣ್‌ಪ್ರೀತ್ ಸಿಂಗ್ (28), ಕಮಲಪ್ರೀತ್ ಸಿಂಗ್ (22) ಮತ್ತು ಕರಣ್ ಬ್ರಾರ್ (22) ಎಂದು ಹೆಸರಿಸಿದ್ದಾರೆ. … Continued

ಬಾಹ್ಯಾಕಾಶದಿಂದ ಸಂಪೂರ್ಣ ಸೂರ್ಯ ಗ್ರಹಣ ಹೇಗೆ ಕಾಣುತ್ತದೆ..? : ವೀಡಿಯೊ ಹಂಚಿಕೊಂಡ ನಾಸಾ | ವೀಕ್ಷಿಸಿ

ನ್ಯೂಯಾರ್ಕ್: ಮೆಕ್ಸಿಕೊ, ಕೆನಡಾ ಮತ್ತು ಅಮೆರಿಕದ ಕೆಲವು ಭಾಗಗಳಲ್ಲಿ ಲಕ್ಷಾಂತರ ಜನರು ಸೋಮವಾರ ಅಪರೂಪದ ಸಂಪೂರ್ಣ ಸೂರ್ಯಗ್ರಹಣವನ್ನು ವೀಕ್ಷಿಸಿದರು. ಉತ್ತರ ಅಮೆರಿಕದ ಸಾವಿರಾರು ಜನರು, ಮೆಕ್ಸಿಕೊದ ಫೆಸಿಫಿಕ್ ಕಡಲತೀರದಿಂದ ಅಮೆರಿಕ-ಕೆನಡಾದ ನಯನ ಮನೋಹರ ನಯಾಗರ ಜಲಪಾತದವರೆಗೆ ಸೋಮವಾರ ಪೂರ್ಣ ಸೂರ್ಯಗ್ರಹಣ ವೀಕ್ಷಣೆಗೆ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ನಾಸಾ ಸೂರ್ಯಗ್ರಹಣ ವೀಕ್ಷಣೆಗಾಗಿ ವಿಶೇಷ ವ್ಯವಸ್ಥೆಯನ್ನು ಏರ್ಪಡಿಸಿತ್ತು. … Continued

ತನ್ನ ಚುನಾವಣೆಯಲ್ಲಿ ಭಾರತ ಸಂಭಾವ್ಯ ‘ವಿದೇಶಿ ಬೆದರಿಕೆ’ ಎಂದು ಹೊಸ ಆರೋಪ ಮಾಡಿದ ಕೆನಡಾ

ನವದೆಹಲಿ: ತಮ್ಮ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕನನ್ನು ಕೊಲ್ಲುವಲ್ಲಿ ಭಾರತದ ಪಾತ್ರವಿದೆ ಆರೋಪಿಸಿದ ತಿಂಗಳುಗಳ ನಂತರ, ಕೆನಡಾವು ಭಾರತವನ್ನು ತಮ್ಮ ದೇಶದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಬಹುದಾದ ಸಂಭಾವ್ಯ ‘ವಿದೇಶಿ ಬೆದರಿಕೆ’ ಎಂದು ಹೆಸರಿಸಿದೆ. ಈ ಹೊಸ ಆರೋಪಕ್ಕೆ ಭಾರತ ಸರ್ಕಾರ ಇನ್ನೂ ಪ್ರತಿಕ್ರಿಯಿಸಿಲ್ಲ. ಈ ಆರೋಪವನ್ನು ಕೆನಡಾದ ಭದ್ರತಾ ಗುಪ್ತಚರ ಸೇವೆಯು ಡಿಕ್ಲಾಸಿಫೈಡ್ ಗುಪ್ತಚರ ವರದಿಯಲ್ಲಿ ಮಾಡಿದೆ. … Continued

ರಾಜತಾಂತ್ರಿಕ ಗದ್ದಲದ ನಂತರ ಕೆನಡಾಕ್ಕೆ ತೆರಳುವ ಭಾರತದ ವಿದ್ಯಾರ್ಥಿಗಳ ಸಂಖ್ಯೆ ತೀವ್ರ ಇಳಿಕೆ : 86%ರಷ್ಟು ಕುಸಿತ ಎಂದ ಸಚಿವರು

ಎರಡು ದೇಶಗಳ ನಡುವಿನ ರಾಜತಾಂತ್ರಿಕ ಗದ್ದಲದ ನಂತರ 2023 ರಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಕೆನಡಾ ನೀಡಿದ ಅಧ್ಯಯನ ಪರವಾನಗಿಗಳ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡಿದೆ ಎಂದು ಕೆನಡಾದ ಉನ್ನತ ಅಧಿಕಾರಿಗಳು ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದೆ. ಭಾರತೀಯರಿಗೆ ಅಧ್ಯಯನ ಪರವಾನಗಿಗಳ ಸಂಖ್ಯೆಯು ಸನಿಹದಲ್ಲಿ ಮರುಕಳಿಸುವ ಸಾಧ್ಯತೆಯಿಲ್ಲ ಎಂದು ತಾವು ನಂಬಿದ್ದಾಗಿ ಎಂದು ಉನ್ನತ ಅಧಿಕಾರಿ ಸಂದರ್ಶನದಲ್ಲಿ … Continued