ಮಕ್ಕಳನ್ನು ಕಾಲುವೆಗೆ ಎಸೆದು, ಆತ್ಮಹತ್ಯೆಗೆ ಯತ್ನಿಸಿದ ತಾಯಿ ; ಮಕ್ಕಳು ನೀರು ಪಾಲು, ತಾಯಿ ಬಚಾವ್‌

ವಿಜಯಪುರ : ಕೌಟುಂಬಿಕ ಕಲಹದ ಕಾರಣದಿಂದ ತಾಯಿಯೊಬ್ಬಳು ತನ್ನ ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಆಲಮಟ್ಟಿಯ ಬೇನಾಳ ಬ್ರಿಜ್ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯಲ್ಲಿ ಮಕ್ಕಳು ಸಾವಿಗೀಡಾಗಿದ್ದು, ತಾಯಿ ಭಾಗ್ಯ ಅವರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ ಎಂದು … Continued

ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

ದಾಂಡೇಲಿ : ಗಂಡ ಹೆಂಡತಿಯ ಜಗಳದ ಆರು ವರ್ಷದ ಗಂಡು ಮಗುವೊಂದನ್ನು ನಾಲಾಕ್ಕೆ ಬಿಸಾಕಿದ ನಂತರ ಮಗು ಸಾವಿಗೀಡಾದ ಅಮಾನವೀಯ ಘಟನೆ ಶನಿವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ದಂಪತಿ ಶನಿವಾರ ರಾತ್ರಿ ಜಗಳ‌ ಮಾಡಿಕೊಂಡಿದ್ದಾರೆ. ಜಗಳದಿಂದ ಮಾನಸಿಕವಾಗಿ‌ ನೊಂದ ಮಹಿಳೆ ಆರು ವರ್ಷದ ಮಗು ವಿನೋದ … Continued