ಕುಮಟಾ : ಕೆನರಾ ಕಾಲೇಜು ಸೊಸೈಟಿ ಉಪಾಧ್ಯಕ್ಷ ದಿನಕರ ಕಾಮತ ನಿಧನ

ಕುಮಟಾ : ಶಿಕ್ಷಣ ತಜ್ಞ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೆನರಾ ಕಾಲೇಜು ಸೊಸೈಟಿಯ ಉಪಾಧ್ಯಕ್ಷ ದಿನಕರ ಕಾಮತ (83)ಶನಿವಾರ ರಾತ್ರಿ ಹೃಧಯಾಘಾತದಿಂದ ನಿಧನರಾಗಿದ್ದಾರೆ. ಹೆಗಡೆಯ ಶಾಂತಿಕಾಂಭ ಪ್ರೌಢ ಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ಶಿಕ್ಷಕರಾಗಿ, ಮುಖ್ಯಾಧ್ಯಾಪಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ದಿನಕರ ಕಾಮತ್‌ ಅವರು … Continued