ಕೆನರಾ ಬ್ಯಾಂಕಿನಿಂದ ಕೃಷಿ ಸಾಲ ಕೇಂದ್ರ ಆರಂಭ

ಬೆಂಗಳೂರು : ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಕೆನರಾ ಬ್ಯಾಂಕ್ ರೈತರಿಗೆ ಸುಲಭವಾಗಿ ಸಾಲ ದೊರೆಯುವಂತೆ ಮಾಡಲು ಕೃಷಿ ಸಾಲ ಕೇಂದ್ರಗಳನ್ನು ಆರಂಭಿಸಿದೆ. ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಹರಿಯಾಣ ರಾಜ್ಯಗಳ ತಲಾ ಒಂದೊಂದು ಶಾಖೆಗಳಲ್ಲಿ ಕೃಷಿ ಸಾಲ ಕೇಂದ್ರಗಳನ್ನು ಕೆನರಾ ಬ್ಯಾಂಕ್ ತೆರೆದಿದೆ. ಕರ್ನಾಟಕದಲ್ಲಿ ತುಮಕೂರಿನ ಬಿ.ಎಚ್ ರಸ್ತೆಯಲ್ಲಿರುವ ಕೆನರಾ … Continued