ಧಾರವಾಡ: ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿ ಹಾವಿನ ತಲೆಯಲ್ಲಿದ್ದ ಕ್ಯಾನ್ಸರ್‌ ತರಹದ ಗಡ್ಡೆ ಹೊರತೆಗೆದ ವೈದ್ಯರು..!

ಧಾರವಾಡ : ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಅದರಲ್ಲಿದ್ದ ಕ್ಯಾನ್ಸರ್ ಕಾರಕ ಗಡ್ಡೆಯನ್ನು ಹೊರತೆಗೆದ ಅಪರೂಪದ ಘಟನೆ ಧಾರವಾಡದಲ್ಲಿ ನಡೆದಿದೆ. ಪ್ರಾಣಿ ವೈದ್ಯ ಡಾ. ಅನಿಲಕುಮಾರ ಪಾಟೀಲ ಅವರು ಈ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಮನೆಯೊಂದರಲ್ಲಿ ಹಾವು ಸೇರಿಕೊಂಡಿರುವ ಬಗ್ಗೆ ಕರೆ ಬಂದ ಹಿನ್ನೆಲೆಯಲ್ಲಿ ಉರಗ ರಕ್ಷಕ ಸೋಮಶೇಖರ ಅವರು ಆ ಮನೆಗೆ ಹೋಗಿ ನೋಡಿದಾಗ ಅದು ಟ್ರಿಂಕೆಟ್ … Continued