ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ರಾಜಧಾನಿಯಲ್ಲಿ ಒಂದೇ ಕುಟುಂಬದ ಮೂವರ ಶವ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕೋಣನಕುಂಟೆಯ ಚುಂಚನಕಟ್ಟೆ ಎಸ್​​ಬಿಐ ಲೇಔಟ್ ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹೇಶ್, ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಎಂದು ಗುರುತಿಸಲಾಗಿದೆ. ಮಾರಣಾಂತಿಕ ರೋಗ ಎಂದು ತಿಳಿದು ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿದೆ ಎಂದು ಹೇಳಲಾಗಿದೆ. ಬಿಬಿಎಂಪಿ ಗುತ್ತಿಗೆ ನೌಕರನಾಗಿ … Continued