ಕೆಕೆಆರ್​ಟಿಸಿ ನೇಮಕಾತಿ ದೈಹಿಕ ಪರೀಕ್ಷೆಯಲ್ಲಿ ಮತ್ತೊಬ್ಬ ಅಭ್ಯರ್ಥಿಯ ಕಳ್ಳಾಟ ಪತ್ತೆ: ತೂಕ ಹೆಚ್ಚಿಸಿಕೊಳ್ಳಲು ಎರಡು ಕಾಲಿಗೂ ಹಿಟ್ಟು ಅಂಟಿಸಿಕೊಂಡು ಬಂದ ಭೂಪ…!

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್​ಟಿಸಿ) ಡ್ರೈವರ್​ ಕಂ ಕಂಡಕ್ಟರ್​ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾದ್ದರಿಂದ ಅದಕ್ಕಾಗಿ ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿರುವುದು ಸಂಗತಿ ಬಯಲಾಗುತ್ತಲೇ ಇದೆ. ನಿನ್ನೆ ಶುಕ್ರವಾರ ಇಂಥ ಪ್ರಕರಣಗಳು ಬಹಿರಂಗವಾಗಿತ್ತು. ತಮ್ಮ ತೂಕ ಹೆಚ್ಚಿಸಿಕೊಳ್ಳಲು ಅಭ್ಯರ್ಥಿಗಳು ಪ್ಯಾಂಟ್‌ ಒಳಗೆ ಕಬ್ಬಿಣದ ಪೀಸ್​ಗಳು, ಒಳ ಉಡುಪಲ್ಲಿ ತೂಕದ ಕಲ್ಲು ಇಟ್ಟುಕೊಂಡು … Continued