ಬಿಹಾರ ಚುನಾವಣೆ: ನಾಮಪತ್ರ ಸಲ್ಲಿಕೆ ವೇಳೆ ಬಂಧನಕ್ಕೊಳಗಾದ ಎಐಎಂಐಎಂ ಅಭ್ಯರ್ಥಿಗೆ ಹೃದಯಾಘಾತ

ಪಾಟ್ನಾ: ಬಿಹಾರದಲ್ಲಿ ಎರಡು ಹಂತದ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ, ಕಾನೂನು ಕ್ರಮಗಳು ಚುನಾವಣಾ ರಣರಂಗದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿವೆ. ಕಳೆದ 24 ಗಂಟೆಗಳಲ್ಲಿ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಿಂದ ಇಬ್ಬರು ಅಭ್ಯರ್ಥಿಗಳನ್ನು ಬಂಧಿಸಲಾಗಿದೆ. ರೋಹ್ತಾಸ್‌ನಲ್ಲಿ, ಸಸಾರಾಮ್‌ನ ಆರ್‌ಜೆಡಿಯ ಅಭ್ಯರ್ಥಿ ಸತೇಂದ್ರ … Continued

ವೀಡಿಯೊ..| ಚುನಾವಣೆ : ಕರ್ತವ್ಯ ನಿರತ ಹಿರಿಯ ಅಧಿಕಾರಿಗೆ ಕಪಾಳಮೋಕ್ಷ ಮಾಡಿ ದರ್ಪ ತೋರಿದ ಅಭ್ಯರ್ಥಿ…!

ಜೈಪುರ: ರಾಜಸ್ತಾನದ  ಟೋಂಕ್ ಜಿಲ್ಲೆಯ ಡಿಯೋಲಿ-ಉನಿಯಾರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತಗಟ್ಟೆಯ ಹೊರಗೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವರಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದ್ದು, ಸ್ವತಂತ್ರ ಅಭ್ಯರ್ಥಿ ನರೇಶ ಮೀನಾ ಅವರನ್ನು ರಾಜಸ್ಥಾನ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಗ್ರಾಮೀಣ ರಸ್ತೆಯಲ್ಲಿ ಮೆರವಣಿಗೆ ನಡೆಸುತ್ತಿದ್ದಾಗ ರಕ್ಷಣಾ ಕವಚಗಳು ಮತ್ತು ಹೆಲ್ಮೆಟ್‌ಗಳನ್ನು ಧರಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ನಡೆಸಿದ … Continued

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ: ದಿ. ಸುರೇಶ ಅಂಗಡಿ ಪತ್ನಿ ಬಿಜೆಪಿ ಅಭ್ಯರ್ಥಿ

ಬೆಳಗಾವಿ: ಪ್ರತಿಷ್ಠಿತ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ ಅವರಿಗೆ ಟಿಕೆಟ್ ನೀಡಲಾಗಿದೆ. ಕೇಂದ್ರ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಮತ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯು ದಿವಂಗತ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ … Continued