‘ಈಗ ಅನುಮತಿ ನೀಡಲು ಸಾಧ್ಯವಿಲ್ಲ: ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸುವ ರೈತರ ಮನವಿ ತಿರಸ್ಕರಿಸಿದ ದೆಹಲಿ ಪೊಲೀಸರು

ನವದೆಹಲಿ: ಪ್ರತಿಭಟನಾ ನಿರತ ರೈತರಿಗೆ ನಾಳೆಯಿಂದ (1ಜುಲೈ 19) ಮಾನ್ಸೂನ್ ಅಧಿವೇಶನದ ಸಂದರ್ಭದಲ್ಲಿ ಮೂರು ಕೃಷಿ ಕಾನೂನು ವಿರೋಧಿಸಿ ಸಂಸತ್ತಿನ ಹೊರಗೆ ಪ್ರದರ್ಶನ ನಡೆಸಲು ರೈತರಿಗೆ ದೆಹಲಿ ಅನುಮತಿ ನಿರಾಕರಿಸಿದ್ದಾರೆ. ರೈತರ ನಿಯೋಗ ಇಂದು (ಭಾನುವಾರ) ದೆಹಲಿ ಪೊಲೀಸರನ್ನು ಭೇಟಿಯಾಗಿ ಪ್ರತಿಭಟನೆಗೆ ಸಂಬಂಧಿಸಿದಂತೆ ತಮ್ಮ ಯೋಜನೆಗಳನ್ನು ತಿಳಿಸಿದೆ. ರೈತ ಸಂಘಗಳು ನೀಡುವ ಪಾಸ್‌ಗಳೊಂದಿಗೆ ಸಂಸತ್ತಿಗೆ ಹತ್ತಿರದ … Continued