ಹೊಸ ಪಕ್ಷ ಸ್ಥಾಪನೆ ಮಾಡವುದನ್ನು ಪ್ರಕಟಿಸಿದ ಕ್ಯಾಪ್ಟನ್ಅಮರಿಂದರ್ ಸಿಂಗ್: ಬಿಜೆಪಿ ಜೊತೆ ಸ್ಥಾನ ಹಂಚಿಕೆಗೆ ಸಿದ್ಧ, ಆದರೆ ಷರತ್ತು ಅನ್ವಯ

ಚಂಡಿಗಡ: ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಪಂಜಾಬ್​ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಆಂತರಿಕ ಭಿನ್ನಮತದಿಂದ ಬೇಯುತ್ತಿರುವ ಕಾಂಗ್ರೆಸ್​ನ ಪ್ರಮುಖ ನಾಯಕ, ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಈಗ ಪಕ್ಷದಿಂದ ಹೊರಹೋಗುವ ಸ್ಪಷ್ಟ ಸೂಚನೆ ನೀಡಿದ್ದು, ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಮರಿಂದರ್ … Continued