ವೀಡಿಯೊ…| ಕುಮಟಾ: ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿತ್ತು…!

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ, ಹಳಕಾರ, ಚಿತ್ರಗಿ ಮೊದಲಾದ ಪ್ರದೇಶಗಳಲ್ಲಿ ರಾತ್ರಿ ಅವಧಿಯಲ್ಲಿ ಆಗಾಗ ಜನರಿಗೆ ಕಾಣಿಸಿಕೊಂಡು ಜನರಿಗೆ ಆತಂಕ ಮೂಡಿಸಿದ್ದ ಚಿರತೆಯೊಂದು ಶುಕ್ರವಾರ ರಾತ್ರಿ ಬೋನಿಗೆ ಬಿದ್ದಿದೆ. ಕುಮಟಾ ತಾಲೂಕಿನ ಚಿತ್ರಗಿಯ ಶೇಷಾದ್ರಿ ಗುಡ್ಡದಲ್ಲಿ ಅರಣ್ಯ ಇಲಾಖೆಯವರು ಇಟ್ಟಿರುವ ಬೋನಿನಲ್ಲಿ ಈ ಚಿರತೆ ಸೆರೆಯಾಗಿದೆ. ಈ ಭಾಗದ ಜನರು … Continued

ಮಧ್ಯರಾತ್ರಿ ಸೆರೆಯಾಯ್ತು ನರ ಭಕ್ಷಕ ಹುಲಿ….

ಮೈಸೂರು: ಬಂಡೀಪುರ ಭಾಗದಲ್ಲಿ ಮಹಿಳೆ ಸಾವಿಗೆ ಕಾರಣವಾಗಿದ್ದ ಭಾರೀ ಗಾತ್ರದ ನರಭಕ್ಷಕ ಹುಲಿಯನ್ನು ಮಧ್ಯರಾತ್ರಿ ವೇಳೆ ನಡೆಸಿದ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಸೆರೆ ಹಿಡಿದಿದೆ. 10 ವರ್ಷದ ಗಂಡು ಹುಲಿ ಇದಾಗಿದ್ದು, ಎರಡು ದಿನದ ಹಿಂದೆ ಹಸುವೊಂದನ್ನು ಕೊಂದು ಹಾಕಿದ್ದ ನಂಜನಗೂಡು ತಾಲ್ಲೂಕು ಬಳ್ಳೂರು ಹುಂಡಿಯಲ್ಲಿಯೇ ಜಾಗದಲ್ಲಿಯೇ ಸೆರೆ ಹಿಡಿಯಲಾಗಿದೆ. ಸೋಮವಾರ ಮಧ್ಯರಾತ್ರಿ 1: 45ರ … Continued

ವೀಡಿಯೊ…| ಶಿರಸಿ : ಮನೆಯಂಗಳಕ್ಕೆ ಬಂದಿದ್ದ ಬೃಹತ್‌ ಕಾಳಿಂಗ ಸರ್ಪ ಸೆರೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲೆ ಶಿರಸಿ‌ ತಾಲೂಕಿನ ಮರ್ಲಮನೆ ಗ್ರಾಮದಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಸೆರೆ ಹಿಡಿಯಲಾಗಿದೆ. ಗ್ರಾಮದ ಗಣಪತಿ ಆರ್. ಹೆಗಡೆ ಎಂಬವರ ತೋಟದಲ್ಲಿ ಕಳೆದ ಎರಡು-ಮೂರು ದಿನಗಳಿಂದ ಕಾಣಿಸಿಕೊಂಡಿದ್ದ ಕಾಳಿಂಗ ಸರ್ಪ ಅಲ್ಲಿಯೇ ಬೀಡುಬಿಟ್ಟಿತ್ತು. ಸುಮಾರು 10 ಅಡಿ ಉದ್ದದ ಭಾರೀ ಗಾತ್ರದ ಕಾಳಿಂಗ ಸರ್ಪ ತೋಟದಲ್ಲಿ ಓಡಾಡುತ್ತಿತ್ತು. ಎರಡು … Continued