ಭಟ್ಕಳ : ವೆಂಕಟಾಪುರ ಬಳಿ ಭೀಕರ ಕಾರು ಅಪಘಾತ ; ಇಬ್ಬರು ಸಾವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪದ ವೆಂಕಟಾಪುರ ಬಳಿ ಶನಿವಾರ ತಡ ರಾತ್ರಿ ನಡೆದ ಕಾರು ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಕಾರು ಶಿರಾಲಿಯಿಂದ ಭಟ್ಕಳದ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಕಾರು ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಜೋರಾಗಿ … Continued

ಕಾರು ಅಪಘಾತ ; ಖ್ಯಾತ ಬಾಲಿವುಡ್ ನಟಿ ನೋರಾ ಫತೇಹಿಗೆ ಗಾಯ

ಮುಂಬೈ: ಖ್ಯಾತ ಬಾಲಿವುಡ್ ನಟಿ ನೋರಾ ಫತೇಹಿ ಅವರು ಪ್ರಯಾಣಿಸುತ್ತಿದ್ದ ಕಾರು ಮುಂಬೈನಲ್ಲಿ ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಶನಿವಾರ ಮಧ್ಯಾಹ್ನ ಸನ್‌ಬರ್ನ್ ಫೆಸ್ಟಿವಲ್‌ಗೆ ತೆರಳುತ್ತಿದ್ದಾಗ, ಮದ್ಯದ ಅಮಲಿನಲ್ಲಿದ್ದ ಚಾಲಕನೊಬ್ಬ ಅವರ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮದ್ಯಪಾನ ಮಾಡಿದ್ದ ಚಾಲಕನೊಬ್ಬ ಚಲಾಯಿಸುತ್ತಿದ್ದ ವಾಹನವು ನೋರಾ … Continued

ಬೈಲಹೊಂಗಲ | ಭೀಕರ ರಸ್ತೆ ಅಪಘಾತ; ಮಗು ಸೇರಿ ಸ್ಥಳದಲ್ಲೇ ಮೂವರು ಸಾವು

ಬೆಳಗಾವಿ : ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹತ್ತಿರ ಎರಡು ಕಾರುಗಳು ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಹಿರೇಬಾಗೇವಾಡಿ ಗ್ರಾಮದ ಅನಿಸ್ ಸೈಯ್ಯದ್ (26), ಉಮೇಹೈಮಾನ ಸೈಯ್ಯದ್ (22), ಒಂದು ವರ್ಷದ ಮಗು ಅಹ್ಮದ್ ಸೈಯ್ಯದ್ ಸ್ಥಳದಲ್ಲಿಯೇ ಮೃತಪಟ್ಟವರು … Continued

ಕಾರು ಅಪಘಾತ: ಬಾಲಿವುಡ್‌ ನಟ ಸೋನು ಸೂದ್ ಪತ್ನಿಗೆ ಗಾಯ

ಮುಂಬೈ: ಬಾಲಿವುಡ್ ನಟ ಸೋನು ಸೂದ್ ಅವರ ಪತ್ನಿ ಸೋನಾಲಿ ಸೂದ್ ಮುಂಬೈ-ನಾಗ್ಪುರ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಸೋಮವಾರ ಅಪಘಾತ ಸಂಭವಿಸಿದೆ ಎಂದು ನಟನ ಆಪ್ತ ಮೂಲಗಳು ತಿಳಿಸಿವೆ. ವರದಿಗಳು ಪ್ರಕಾರ, ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಾಗ ಕಾರಿನಲ್ಲಿದ್ದ ಸೋನಾಲಿ ಸೂದ್, ಅವರ ಸಹೋದರಿಯ ಮಗ ಮತ್ತು ಮತ್ತೊಬ್ಬ ಸಹೋದರಿ ಎಂದು ಹೇಳಲಾಗಿದೆ. ಸೋನಾಲಿ … Continued

ಗೂಗಲ್ ಮ್ಯಾಪ್ ತೋರಿದ ದಾರಿಯಲ್ಲಿ ಹೋಗಿ ಕಾರು 30 ಅಡಿ ಆಳದ ಚರಂಡಿಗೆ ಬಿದ್ದು ವ್ಯಕ್ತಿ ಸಾವು…!

ನವದೆಹಲಿ: ಗೂಗಲ್ ಮ್ಯಾಪ್ ನಂಬಿ ಹೋಗಿ ಕಾರೊಂದು 30 ಅಡಿ ಆಳದ ಚರಂಡಿಗೆ ಉರುಳಿಬಿದ್ದು ಅದರೊಳಗೆ ಪ್ರಯಾಣಿಸುತ್ತಿದ್ದ 31 ವರ್ಷದ ಸ್ಟೇಷನ್ ಮಾಸ್ಟರ್ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಗ್ರೇಟರ್ ನೋಯ್ಡಾದ ಪಿ-4 ಸೆಕ್ಟರ್ ಬಳಿ ಸಂಭವಿಸಿದ ಅಪಘಾತಕ್ಕೆ ಪ್ರಾಧಿಕಾರ ಹಾಗೂ ಗೂಗಲ್ ಮ್ಯಾಪ್‌ ಕಾರಣ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು … Continued

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಸಚಿವೆಗೆ ಗಾಯ, ಆಸ್ಪತ್ರೆಗೆ ದಾಖಲು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದ್ದು, ಅವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕಾರಿ ನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ … Continued

ವೀಡಿಯೊ…| 8 ಬಾರಿ ಪಲ್ಟಿಯಾಗಿ ಬಿದ್ದ ಕಾರು ; ಭೀಕರ ಅಪಘಾತದಲ್ಲಿ ಸಿಲುಕಿದವರು ಹೊರಬಂದು ಟೀ ಕೇಳಿದರು…!

ಬಿಕಾನೇರ್: ಕಾರೊಂದು ಎಂಟು ಸಲ ಪಲ್ಟಿ ಹೊಡೆದರೂ ಅದರೊಳಗಿದ್ದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ರಾಜಸ್ಥಾನದ ನಗೌರ್‌ನ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ. ಭೀಕರ ಅಪಘಾತದ ದೃಶ್ಯ ವೀಡಿಯೊದಲ್ಲಿ ಸೆರೆಯಾಗಿದ್ದು, ಕಾರು ಎಂಟು ಬಾರಿ ಪಲ್ಟಿಯಾಗಿದ್ದರೂ ಅದರೊಳಗಿದ್ದ ಐವರು ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ. ಅಲ್ಲದೆ, ಅಲ್ಲೆ ಇದ್ದ ಶೋರೂಂಗೆ ಹೋಗಿ ಚಹಾ ಕೇಳಿದ್ದಾರೆ…! ಸಿಸಿಟಿವಿ ದೃಶ್ಯಾವಳಿಯು … Continued

ವಯನಾಡು ಭೂ ಕುಸಿತ ಸ್ಥಳಕ್ಕೆ ತೆರಳುತ್ತಿದ್ದ ಕೇರಳ ಆರೋಗ್ಯ ಸಚಿವರ ಕಾರು ಅಪಘಾತ

ವಯನಾಡು : ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ವಾಹನ ಮಲಪ್ಪುರಂ ಜಿಲ್ಲೆಯ ಮಂಜೇರಿ ಬಳಿ ಅಪಘಾತಕ್ಕೀಡಾಗಿದೆ. ಸಚಿವರು ಭೂಕುಸಿತದಿಂದ ತತ್ತರಿಸಿರುವ ವಯನಾಡ್‌ಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಸಚಿವ ವೀನಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮತ್ತು … Continued

ಪೋಶೆ ಕಾರು ಅಪಘಾತ ಪ್ರಕರಣ : ಅಪ್ರಾಪ್ತನನ್ನು ತಕ್ಷಣವೇ ಬಿಡುಗಡೆ ಮಾಡಲು ಬಾಂಬೆ ಹೈಕೋರ್ಟ್ ಆದೇಶ

ಮುಂಬೈ: ಪುಣೆಯ ಪೋಶೆ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ 17 ವರ್ಷದ ಬಾಲಕನನ್ನು ನಿರೀಕ್ಷಣಾ ಮಂದಿರದಿಂದ ಕೂಡಲೇ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಮಂಗಳವಾರ (ಜೂನ್‌ 25) ಆದೇಶಿಸಿದೆ. ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಹಾಗೂ ಮಂಜೂಷಾ ದೇಶಪಾಂಡೆ ಅವರಿದ್ದ ವಿಭಾಗೀಯ ಪೀಠವು, ಬಾಲ ನ್ಯಾಯ ಮಂಡಳಿ (ಜೆಜೆಬಿ) ಹೊರಡಿಸಿದ … Continued

ಕಾರು – ಟ್ರಕ್ ನಡುವೆ ಭೀಕರ ಅಪಘಾತ; 6 ಮಂದಿ ಸಾವು

ಹಾಸನ : ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ಇಂದು, ಭಾನುವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ ಮತ್ತು ಕಾರು ಚಾಲಕ ರಾಕೇಶ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ. ಮೃತಪಟ್ಟ ಆರು ಮಂದಿಯೂ ಚಿಕ್ಕಬಳ್ಳಾಪುರ ಮೂಲದವರಾಗಿದ್ದು, ಮಂಗಳೂರಿನಲ್ಲಿ … Continued