ಅಂಕೋಲಾ: ಹೊಸವರ್ಷದ ಮೊದಲ ದಿನವೇ ಭೀಕರ ಅಪಘಾತ, ನಾಲ್ವರು ಸಾವು

ಅಂಕೋಲಾ: ಕಾರು ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಹೊರವಲಯದ ಬಾಳೆಗುಳಿ ಕ್ರಾಸ್‌ ಸಮೀಪದ ವರದರಾಜ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು  ಮೃತಪಟ್ಟವರು ತಮಿಳುನಾಡು ಮೂಲದವರು. ಮೃತರನ್ನು ಅರುಣ ಪಾಂಡ್ಯನ್, ನಿಫುಲ್, … Continued