ಖಾನಾಪುರ : ರಸ್ತೆಯಲ್ಲೇ ಹೊತ್ತಿ ಉರಿದ ಕಾರು

ಬೆಳಗಾವಿ : ಬೆಳಗಾವಿಯ ಜಿಲ್ಲೆಯ ಖಾನಾಪುರ ಬಳಿಯ ಚೋರ್ಲಾ ಘಾಟ್ ಬಳಿ ಕಾರು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಶನಿವಾರ ನಡೆದಿದೆ. ಬೆಂಕಿಯಿಂದ ಇಡೀ ಕಾರು ಸಂಪೂರ್ಣ ಕರಕಲಾಗಿದೆ. ಸ್ಥಳೀಯರು ಕಾರು ಉರಿಯುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ. ಗುಜರಾತ್ ನೋಂದಣಿಯ ಕಾರು ಇದಾಗಿದ್ದು, ಗೋವಾದಿಂದ ಬೆಳಗಾವಿಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.  ಕಾರು … Continued

ಫೈನಾನ್ಸ್ ಸಾಲದ ಕಿರುಕುಳ: ನೊಂದು ತನ್ನ ಟ್ಯಾಕ್ಸಿಗೆ ಬೆಂಕಿ ಹಚ್ಚಿದ ಮಾಲೀಕ

ಕೊಪ್ಪಳ: ಟ್ಯಾಕ್ಸಿ ಸಾಲದ ಕಿರುಕುಳಕ್ಕೆ ಮನನೊಂದು ಟ್ಯಾಕ್ಸಿ ಮಾಲೀಕ ರಸ್ತೆ ಮಧ್ಯದಲ್ಲಿಯೇ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಗರದ ತಿಕೋಟಿಕರ್ ಪೆಟ್ರೋಲ್ ಬಂಕ್ ಬಳಿ ನಡೆದ ಬಗ್ಗೆ ವರದಿಯಾಗಿದೆ. ಬಾಗಲಕೋಟೆಯ ಸುಭಾಷಚಂದ್ರ ಎಂಬಾತ ವಾಹನಕ್ಕೆ ಬೆಂಕಿ ಹಚ್ಚಿದ ವ್ಯಕ್ತಿ. ಈತ ಬಾಗಲಕೋಟೆಯ ಖಾಸಗಿ ಫೈನಾನ್ಸ್‌ನಲ್ಲಿ ಟ್ಯಾಕ್ಸಿ ಮೇಲೆ ಸಾಲ ಪಡೆದಿದ್ದನಂತೆ. ಕಳೆದ ನಾಲ್ಕೈದು … Continued