ಭೂಸ್ವಾಧೀನ ಪರಿಹಾರ ನೀಡದ ಆಡಳಿತ ; ಹಾವೇರಿ ಜಿಲ್ಲಾಧಿಕಾರಿ ಕಾರು ಜಪ್ತಿ

ಹಾವೇರಿ: ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ನಂತರ ಹಾವೇರಿ ಜಿಲ್ಲಾಧಿಕಾರಿಗಳ ಕಾರನ್ನೇ ಜಪ್ತಿ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದ ರುದ್ರಪ್ಪ ಬಸಪ್ಪ ಗುತ್ತಲ ಎಂಬವರ ಜಮೀನನ್ನು 1970ರಲ್ಲಿ ಸರ್ಕಾರದಿಂದ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಹಾವೇರಿ ಜಿಲ್ಲಾಧಿಕಾರಿಗಳು 2 ಎಕರೆ 29 ಗುಂಟೆ ಜಮೀನು ಭೂಸ್ವಾಧೀನಪಡಿಸಿಕೊಂಡು ಬಳಿಕ ಸಣ್ಣ ನೀರಾವರಿ ಇಲಾಖೆಗೆ … Continued

ದರ್ಶನ್‌ ಪ್ರಕರಣ : ರೇಣುಕಾಸ್ವಾಮಿ ಅಪಹರಣಕ್ಕೆ ಬಳಕೆಯಾಗಿದ್ದ ಕಾರು ಜಪ್ತಿ

ಚಿತ್ರದುರ್ಗ : ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡ ಬರಲಾಗಿದ್ದ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡು ಬರಲು ಪ್ರಕರಣದ 8ನೇ ಆರೋಪಿ ರವಿಶಂಕರ ಎಂಬಾತನ ಕಾರು ಬಳಸಲಾಗಿತ್ತು. ಚಿತ್ರದುರ್ಗದಲ್ಲಿರುವ ರವಿ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ನಂತರ ಆತನ ಕಾರನ್ನು ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ … Continued