ಭೂಸ್ವಾಧೀನ ಪರಿಹಾರ ನೀಡದ ಆಡಳಿತ ; ಹಾವೇರಿ ಜಿಲ್ಲಾಧಿಕಾರಿ ಕಾರು ಜಪ್ತಿ
ಹಾವೇರಿ: ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ನಂತರ ಹಾವೇರಿ ಜಿಲ್ಲಾಧಿಕಾರಿಗಳ ಕಾರನ್ನೇ ಜಪ್ತಿ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದ ರುದ್ರಪ್ಪ ಬಸಪ್ಪ ಗುತ್ತಲ ಎಂಬವರ ಜಮೀನನ್ನು 1970ರಲ್ಲಿ ಸರ್ಕಾರದಿಂದ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಹಾವೇರಿ ಜಿಲ್ಲಾಧಿಕಾರಿಗಳು 2 ಎಕರೆ 29 ಗುಂಟೆ ಜಮೀನು ಭೂಸ್ವಾಧೀನಪಡಿಸಿಕೊಂಡು ಬಳಿಕ ಸಣ್ಣ ನೀರಾವರಿ ಇಲಾಖೆಗೆ … Continued