ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾದ ಜನಪ್ರಿಯ ನಟ

ಕೊಟ್ಟಾಯಂ (ಕೇರಳ) : ಜನಪ್ರಿಯ ನಟ ವಿನೋದ ಥಾಮಸ್ ಅವರು ಇಲ್ಲಿನ ಪಂಪಾಡಿ ಬಳಿಯ ಹೋಟೆಲ್‌ ಒಂದರಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಒಬ್ಬ ವ್ಯಕ್ತಿಯು ತನ್ನ ಹೊಟೇಲ್‌ ಆವರಣದಲ್ಲಿ ದೀರ್ಘಕಾಲ ನಿಲ್ಲಿಸಿದ ಕಾರಿನೊಳಗೆ ಇದ್ದಾನೆ ಎಂದು ಹೋಟೆಲ್ ಆಡಳಿತವು ಮಾಹಿತಿ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ನಾವು ಅಲ್ಲಿಗೆ … Continued

ವೀಡಿಯೊ : ಟರ್ಕಿಶ್ ಸಂಸತ್ತಿನ ಬಳಿ “ಭಯೋತ್ಪಾದಕ ದಾಳಿ”; ಕಾರಿನಿಂದ ಹೊರಬಂದು ತನ್ನನ್ನು ಸ್ಪೋಟಿಸಿಕೊಂಡ ಭಯೋತ್ಪಾದಕ | ವೀಕ್ಷಿಸಿ

ಅಂಕಾರಾ : ಭಾನುವಾರ ರಾಜಧಾನಿ ಅಂಕಾರಾದಲ್ಲಿರುವ ಟರ್ಕಿಶ್ ಸಂಸತ್ತಿನ ಬಳಿ ನಡೆದ “ಭಯೋತ್ಪಾದಕ ದಾಳಿಯ” ಚಿತ್ರಗಳನ್ನು ಭದ್ರತಾ ಕ್ಯಾಮೆರಾದ ತುಣುಕಿನಲ್ಲಿ ತೋರಿಸಲಾಗಿದೆ. ಸ್ಫೋಟವು ಎಷ್ಟು ಪ್ರಬಲವಾಗಿದೆ ಎಂದರೆ ಘಟನೆಯ ಸ್ಥಳದಿಂದ ಹಲವಾರು ಕಿಲೋಮೀಟರ್‌ಗಳವರೆಗೆ ಅದು ಕೇಳಿಸಿದೆ. ವೀಡಿಯೊ ಪ್ರಕಾರ, ಇಬ್ಬರು ದಾಳಿಕೋರರು ಭಾನುವಾರ ಬೆಳಿಗ್ಗೆ 9:90 ರ ಸುಮಾರಿಗೆ ವಾಹನದಲ್ಲಿ ಬಂದರು ಮತ್ತು ಅವರು ವಾಹನದ … Continued

ವೈಟ್ ಬೋರ್ಡ್ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ರದ್ದು: ಆಹಾರ ಸಚಿವ ಮುನಿಯಪ್ಪ

ಬೆಂಗಳೂರು: ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಆದರೆ ಸ್ವಂತ ಕಾರು ಹೊಂದಿದ್ದು ಬಿಪಿಎಲ್ ಕಾರ್ಡ್ ಪಡೆದಿದ್ದವರಿಗೆ ಸರ್ಕಾರ ಶಾಕ್ ನೀಡಲು ಯೋಚಿಸಿದೆ. ವೈಟ್ ಬೋರ್ಡ್ (ಬಿಳಿ ಬೋರ್ಡ್‌) ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ಇಲ್ಲ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ. ಈ ಕುರಿತು ಶುಕ್ರವಾರ ಮಾತನಾಡಿದ ಆಹಾರ ಸಚಿವರು, ವೈಟ್ … Continued

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜಾ ಕಾರು ಅಡ್ಡಗಟ್ಟಿ ತಲವಾರ್‌ ಝಳಪಿಸಿದ ದುಷ್ಕರ್ಮಿಗಳು

ಮಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜಾ ಕಾರಿಗೆ ಅಡ್ಡಗಟ್ಟಿ ದುಷ್ಕರ್ಮಿಯೊಬ್ಬ ತಲವಾರು ಝಳಪಿಸಿದ ಘಟನೆ ಮಂಗಳೂರು ಹೊರವಲಯದ ಪರಂಗಿಪೇಟೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನಿನ್ನೆ ರಾತ್ರಿ ಸುಮಾರು 11:30 ಗಂಟೆ ಶಾಸಕರು ತೆರಳುತ್ತಿದ್ದ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಾಗಿದೆ. ಬೆಳ್ತಂಗಡಿಗೆ ಶಾಸಕ ಹರೀಶ ಪೂಂಜಾ ತನ್ನ ಕಾರನ್ನು ಬಿಟ್ಟು ಸಂಬಂಧಿಯೋರ್ವರ … Continued

ಯಲ್ಲಾಪುರ ಅರೆಬೈಲ್‌ ಘಟ್ಟದಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಅಡ್ಡಗಟ್ಟಿ 2 ಕೋಟಿ ರೂ.ಗಳಿಗೂ ಹೆಚ್ಚು ಹಣ ದರೋಡೆ ..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಸ್ವಿಫ್ಟ್ ಕಾರು ಸಮೇತ ಕಾರಿನಲ್ಲಿದ್ದ ಕೋಟ್ಯಾಂತರ ರೂ ಹಣವನ್ನು ದರೋಡೆ ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಡ್ಡಗಟ್ಟಿ 2 ಕೋಟಿ ರೂ.ಗಳಿಗೂ ಹೆಚ್ಚು ಹಣ ದೋಚಿಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ. ಅಕ್ಟೋಬರ್ 1ರ ಶನಿವಾರ ರಾತ್ರಿ ಘಟ್ಟದ ನಿರ್ಜನ ಪ್ರದೇಶದಲ್ಲಿ ಈ ಘಟನೆ … Continued

ನಟ ಕಮಲ್ ಹಾಸನ್ ಕಾರಿನ ಮೇಲೆ ದಾಳಿಗೆ ಯತ್ನ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ತುರುಸು ಪಡೆಯುತ್ತಿರುವಾಗಲೇ ಮಕ್ಕಳ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥ ಹಾಗೂ ಖ್ಯಾತ ನಟ ಕಮಲ್ ಹಾಸನ್ ಅವರ ಕಾರಿನ ಮೇಲೆ ಅಪರಿಚಿತರು ದಾಳಿ ನಡೆಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಗಾಂಧಿ ರಸ್ತೆಯಲ್ಲಿ ಕಮಲ್ ಹಾಸನ್ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ಅಪರಿಚಿತರು ಕಾರಿನ ಗ್ಲಾಸ್ ಒಡೆಯಲು … Continued

ಸಂಸದರು, ಸಚಿವರು, ಶಾಸಕರಿಗೆ ಹೊಸ ಕಾರು ಖರೀದಿಗೆ ಸರ್ಕಾರದ ಸಮ್ಮತಿ..!

ಬೆಂಗಳೂರು: ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕ ನೆಪವೊಡ್ಡುವ ರಾಜ್ಯ ಸರ್ಕಾರ ಇಂತಹ ಸಂದರ್ಭದಲ್ಲೂ ಸಚಿವರು ಮತ್ತು ಶಾಸಕರಿಗಾಗಿ ಹೊಸ ಕಾರುಗಳ ಖರೀದಿಗೆ ಅನುಮತಿ ನೀಡಿದೆ. 32 ಸಚಿವರು ಹಾಗೂ 28 ಸಂಸದರಿಗೆ ತಲಾ 23 ಲಕ್ಷ ರೂ.ಗಳಂತೆ ಹೊಸ ಕಾರುಗಳನ್ನು ಖರೀದಿಸಲು ಸಮ್ಮತಿಸಿದೆ. ವಿಶೇಷವೆಂದರೆ ಈ ಹಿಂದೆ ಇದೇ ಕಾರುಗಳನ್ನು ಖರೀದಿಸಲು 21 ಲಕ್ಷ ರೂ.ಗಳನ್ನು ನಿಗದಿಪಡಿಸಲಾಗಿತ್ತು. … Continued

ಪ್ರಿಯಾಂಕಾ ಗಾಂಧಿ ಬೆಂಗಾವಲು ಪಡೆ ವಾಹನಗಳ ಮಧ್ಯೆ ಡಿಕ್ಕಿ

ನವದೆಹಲಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ಪಡೆಯ ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ಉತ್ತರ ಪ್ರದೇಶದ ಹಾಪೂರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘರ್‌ ಮುಕ್ತೇಶ್ವರ ಬಳಿ ಗುರುವಾರ ಸಂಭವಿಸಿದೆ. ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದ ಹಪೂರ ಜಿಲ್ಲೆಯ ದಿಬ್ದಿವಾ ಗ್ರಾಮದ ರೈತ ಅಜಯಕುಮಾರ ಲಲ್ಲು ಜನವರಿ ೨೬ರಂದು ನಡೆದ ರೈತರ ಹೋರಾಟ … Continued