ನಟ ಕಮಲ್ ಹಾಸನ್ ಕಾರಿನ ಮೇಲೆ ದಾಳಿಗೆ ಯತ್ನ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ತುರುಸು ಪಡೆಯುತ್ತಿರುವಾಗಲೇ ಮಕ್ಕಳ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥ ಹಾಗೂ ಖ್ಯಾತ ನಟ ಕಮಲ್ ಹಾಸನ್ ಅವರ ಕಾರಿನ ಮೇಲೆ ಅಪರಿಚಿತರು ದಾಳಿ ನಡೆಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಗಾಂಧಿ ರಸ್ತೆಯಲ್ಲಿ ಕಮಲ್ ಹಾಸನ್ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ಅಪರಿಚಿತರು ಕಾರಿನ ಗ್ಲಾಸ್ ಒಡೆಯಲು … Continued

ಸಂಸದರು, ಸಚಿವರು, ಶಾಸಕರಿಗೆ ಹೊಸ ಕಾರು ಖರೀದಿಗೆ ಸರ್ಕಾರದ ಸಮ್ಮತಿ..!

ಬೆಂಗಳೂರು: ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕ ನೆಪವೊಡ್ಡುವ ರಾಜ್ಯ ಸರ್ಕಾರ ಇಂತಹ ಸಂದರ್ಭದಲ್ಲೂ ಸಚಿವರು ಮತ್ತು ಶಾಸಕರಿಗಾಗಿ ಹೊಸ ಕಾರುಗಳ ಖರೀದಿಗೆ ಅನುಮತಿ ನೀಡಿದೆ. 32 ಸಚಿವರು ಹಾಗೂ 28 ಸಂಸದರಿಗೆ ತಲಾ 23 ಲಕ್ಷ ರೂ.ಗಳಂತೆ ಹೊಸ ಕಾರುಗಳನ್ನು ಖರೀದಿಸಲು ಸಮ್ಮತಿಸಿದೆ. ವಿಶೇಷವೆಂದರೆ ಈ ಹಿಂದೆ ಇದೇ ಕಾರುಗಳನ್ನು ಖರೀದಿಸಲು 21 ಲಕ್ಷ ರೂ.ಗಳನ್ನು ನಿಗದಿಪಡಿಸಲಾಗಿತ್ತು. … Continued

ಪ್ರಿಯಾಂಕಾ ಗಾಂಧಿ ಬೆಂಗಾವಲು ಪಡೆ ವಾಹನಗಳ ಮಧ್ಯೆ ಡಿಕ್ಕಿ

ನವದೆಹಲಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ಪಡೆಯ ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ಉತ್ತರ ಪ್ರದೇಶದ ಹಾಪೂರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘರ್‌ ಮುಕ್ತೇಶ್ವರ ಬಳಿ ಗುರುವಾರ ಸಂಭವಿಸಿದೆ. ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದ ಹಪೂರ ಜಿಲ್ಲೆಯ ದಿಬ್ದಿವಾ ಗ್ರಾಮದ ರೈತ ಅಜಯಕುಮಾರ ಲಲ್ಲು ಜನವರಿ ೨೬ರಂದು ನಡೆದ ರೈತರ ಹೋರಾಟ … Continued