ಔರಂಗಾಬಾದ್ ಸಮಾವೇಶದಲ್ಲಿ ಉದ್ರೇಕಕಾರಿ ಭಾಷಣ : ರಾಜ್ ಠಾಕ್ರೆ ವಿರುದ್ಧ ಎಫ್‌ಐಆರ್ ದಾಖಲು

ಔರಂಗಾಬಾದ್: ಔರಂಗಾಬಾದ್ ಪೊಲೀಸರು ಮಂಗಳವಾರ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರು ಮೇ 1ರಂದು ಜಿಲ್ಲೆಯಲ್ಲಿ ಭಾಷಣ ಮಾಡಿದ ರ‍್ಯಾಲಿ ಕುರಿತು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ, ಔರಂಗಾಬಾದ್ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ರ್ಯಾಲಿಯ ಸಂಘಟಕರು ಸೇರಿದಂತೆ ಇತರ ಮೂವರನ್ನು ಸಹ ಹೆಸರಿಸಿದ್ದಾರೆ. ರಾಜ್ ಠಾಕ್ರೆ ಅವರ ರ್ಯಾಲಿಗೆ ಪೊಲೀಸರು 16 ಷರತ್ತುಗಳನ್ನು ಹಾಕಿದ್ದರು. … Continued