ವಾಲ್ಮೀಕಿ ನಿಗಮ ಹಗರಣಕ್ಕೆ ಟ್ವಿಸ್ಟ್‌ : ಈಗ ಇ.ಡಿ ಅಧಿಕಾರಿಗಳ ವಿರುದ್ಧವೇ ಪ್ರಕರಣ ದಾಖಲು… !

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಇತರ ಕೆಲವರನ್ನು ಹೆಸರಿಸುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ರಾಜ್ಯದ ಹಿರಿಯ ಅಧಿಕಾರಿಯೊಬ್ಬರು ಪ್ರಕರಣ ದಾಖಲಿಸಿದ್ದಾರೆ. ಜಾರಿ ನಿರ್ದೇನಾಲಯ ಇಬ್ಬರು ಅಧಿಕಾರಿಗಳಾದ ಮಿತ್ತಲ್ ಹಾಗೂ ಕಣ್ಣನ್ ವಿರುದ್ಧ ನಗರದ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ … Continued

ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ “50% ಕಮಿಷನ್” ಆರೋಪ : ಪ್ರಕರಣ ದಾಖಲು

ಇಂದೋರ್: ಮಧ್ಯಪ್ರದೇಶದ ಬಿಜೆಪಿ ಭ್ರಷ್ಟಾಚಾರದ ಸರ್ಕಾರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಪೋಸ್ಟ್‌ ಗೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ವಾದ್ರಾ, ಸಂಸದ ಕಾಂಗ್ರೆಸ್ ಮುಖ್ಯಸ್ಥ ಕಮಲನಾಥ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಯಾದವ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ‘ಎಕ್ಸ್’ ಖಾತೆಗಳ “ಹ್ಯಾಂಡ್ಲರ್” ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಇಂದೋರ್ ಪೊಲೀಸರು ಶನಿವಾರ ತಿಳಿಸಿದ್ದಾರೆ. … Continued

ಕರ್ನಾಟಕ ಹೈಕೋರ್ಟ್​ನ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ನ ಆರು ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆಯ ಸಂದೇಶ ಬಂದಿದ್ದು, ಬೆದರಿಕೆ ಹಾಕಿರುವವರು 50 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ ಹಾಗೂ ಅದನ್ನು ಪಾಕಿಸ್ತಾನದ ಬ್ಯಾಂಕ್‌ ಅಕೌಂಟ್‌ಗೆ ಹಾಕಿ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಕೊಲೆ ಬೆದರಿಕೆ ಹಿಂದೆ ಪಾಕಿಸ್ತಾನದ ಕೈವಾಡದ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಎಫ್‌ಐಆರ್‌ ದಾಖಲಾಗಿದ್ದು, … Continued

ಹೋಂ ವರ್ಕ್‌ ಮಾಡದ್ದಕ್ಕೆ ಐದು ವರ್ಷ ಮಗಳನ್ನು ಸುಡುವ ಬಿಸಿಲಿನಲ್ಲಿ ಮನೆ ಛಾವಣಿ ಮೇಲೆ ಕೈ-ಕಾಲು ಕಟ್ಟಿ ಹಾಕಿ ಶಿಕ್ಷಿಸಿದ ದೆಹಲಿ ಮಹಿಳೆ, ಪ್ರಕರಣ ದಾಖಲು

ನವದೆಹಲಿ: ಆಕೆಯ ಕೈ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿದೆ. ಸುಡುವ ಬಿಸಿಲಿನ ಕೆಳಗೆ ಮನೆಯ ಛಾವಣಿಯ ಮೇಲೆ ಮಲಗಿದ ಸ್ಥಿಯಲ್ಲಿದ್ದ ಐದು ವರ್ಷದ ಮಗು ತನ್ನನ್ನು ಬಿಡಿಸಿಕೊಳ್ಳಲು ಹೆಣಗಾಡುತ್ತದೆ. ತದನಂತರ ಬಿಸಿಲಿಗೆ ಮೇಲ್ಛಾವಣಿಯ ತಾಪವು ಅವಳ ಚರ್ಮವನ್ನು ಸುಡುತ್ತಿದ್ದುದರಿಂದ ಮಗು ನೋವಿನಿಂದ ಕಿರುಚಲು ಪ್ರಾರಂಭಿಸುತ್ತಾಳೆ. ದೆಹಲಿಯ ಮಗುವಿನ ಈ ವೀಡಿಯೊ ಬುಧವಾರ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ಆಕೆಯ … Continued