ಆಯುಧ ಪೂಜೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಶಾಸಕರ ವಿರುದ್ಧ ಪ್ರಕರಣ ದಾಖಲು

ಕೋಲಾರ: ಆಯುಧ ಪೂಜೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ವಿರುದ್ಧ ಮಾಸ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಿದ್ದಲ್ಲದೆ ಬೇರೆಯವರ ಹೆಸರಿನಲ್ಲಿದ್ದ ಬಂದೂಕು ಬಳಕೆ ಮಾಡಿದ ಹಿನ್ನೆಲೆ ಮಾಸ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುವಾರ ಆಯುಧ ಪೂಜೆ ಮುಗಿದ ಬಳಿಕ ಶಾಸಕ … Continued