ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಹಾರಾಡಿದ ಎಬಿವಿಪಿ ಧ್ವಜ ; ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು

ತುಮಕೂರು: ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕೇಸರಿ ಧ್ವಜ ಹಾರಾಡಿದ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ತುಮಕೂರು ಜಿಲ್ಲಾ ಪೊಲೀಸರಿಗೆ ದೂರು ನೀಡಲಾಗಿದ್ದು, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ವಿ ಹರಿಪ್ರಸಾದ ಅವರು ಸಚಿವ ನಾಗೇಶ್ ವಿರುದ್ಧ ತಿಪಟೂರು ಡಿವೈಎಸ್​ಪಿಯವರಿಗೆ ದೂರು ನೀಡಿದ್ದಾರೆ. … Continued