ಭಿಕ್ಷೆ ಬೇಡುವ 14ರ ಬಾಲಕಿಗೆ ತಿಂಡಿ ಆಸೆ ತೋರಿಸಿ ಲೈಂಗಿಕ ದೌರ್ಜನ್ಯ :ದೂರು ದಾಖಲು

ಧಾರವಾಡ: ತಿಂಡಿ-ತಿನಿಸು, ಹಣದ ಆಸೆ ತೋರಿಸಿ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಧಾರವಾಡದ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ. 14 ವರ್ಷದ ಬಾಲಕಿಯೊಬ್ಬಳು ಭಿಕ್ಷಾಟನೆ ಮಾಡುತ್ತಿರುವ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಪೊಲೀಸ್ ಇಲಾಖೆಯಿಂದ ಮಾಹಿತಿ … Continued

ಕ್ರೆಡಿಟ್ ಕಾರ್ಡ್ ಹೆಸರಿನಲ್ಲಿ ಜಸ್ಟೀಸ್ ಸಂತೋಷ್ ಹೆಗ್ಡೆ ವಂಚನೆಗೆ ಯತ್ನ

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾ. ಎನ್‌. ಸಂತೋಷ್ ಹೆಗ್ಡೆ ಅವರಿಗೆ ಕ್ರೆಡಿಟ್ ಕಾರ್ಡ್ ಹೆಸರಿನಲ್ಲಿ ವಂಚಿಸಲು ಯತ್ನಿಸಲಾಗಿದೆ. ವಂಚನೆ ಮಾಡಲು ಯತ್ನಿಸಿದ ಸೈಬರ್ ವಂಚಕರ ವಿರುದ್ಧ ಅವರು ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕನ್ಹಿಂಗ್ ಹ್ಯಾಮ್ ರಸ್ತೆಯಲ್ಲಿರುವ ಎಂಬಸಿ ಅಪಾರ್ಟಟ್‌ಮೆಂಟ್‌ನಲ್ಲಿ ವಾಸವಾಗಿರುವ ಎನ್. ಸಂತೋಷ್ ಹೆಗ್ಡೆ ಸಿಟಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ … Continued