ಮಂಗಳೂರು ಶಾಲಾ ವಿವಾದ : ಇಬ್ಬರು ಬಿಜೆಪಿ ಶಾಸಕರ ಮೇಲೆ ಪ್ರಕರಣ ದಾಖಲು

ಮಂಗಳೂರು: ನಗರದ ವೆಲೆನ್ಸಿಯಾ ಸಂತ ಜೆರೋಸಾ ಶಾಲಾ ಶಿಕ್ಷಕಿ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದಾರೆಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆ ವೇಳೆ ಶಾಲಾ ಮಂಡಳಿಗೆ ಬೆದರಿಕೆ ಹಾಕಿದ್ದಾರೆಂಬ ಆರೋಪದ ಮೇಲೆ ಇಬ್ಬರು ಶಾಸಕರು ಹಾಗೂ ಇತರರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ … Continued

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಪ್ರಕರಣ ದಾಖಲು

ಕಾರವಾರ: ಉತ್ತರ ಕನ್ನಡ ‌ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಪೊಲೀಸರು ಸ್ವಯಂ ಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿದ್ದಾರೆ. ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 505 ಹಾಗೂ 153 (ಶಾಂತಿ ಕದಡಲು ಪ್ರಚೋದನೆ) ಅಡಿಯಲ್ಲಿ ಪೊಲೀಸರು ಪ್ರಕರಣ … Continued

ಉಡುಪಿಯಲ್ಲಿ ನಾಲ್ವರ ಕೊಲೆ ಪ್ರಕರಣ; ಫೇಸ್​​ಬುಕ್​ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದವನ ವಿರುದ್ಧ ಪ್ರಕರಣ ದಾಖಲು

ಉಡುಪಿ : ಉಡುಪಿ ಸಮೀಪದ ನೇಜಾರಿನ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ ಸಂಬಂಧ ವ್ಯಕ್ತಿಯೊಬ್ಬ ಫೇಸ್​​ಬುಕ್​ನಲ್ಲಿ ಪ್ರಚೋದನಾಕಾರಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದ ಕಾರಣಕ್ಕೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಕುಟುಂಬದ ಹಂತಕನನ್ನು ‘ಮುಗಿಸುವ’ ಅವಕಾಶ ಕೈತಪ್ಪಿ ಹೋಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಿದ್ದಕ್ಕಾಗಿ ಜಿಲ್ಲೆಯ ಹಫೀಜ್ ಎಂಬಾತನ ವಿರುದ್ಧ ಪ್ರಕರಣ … Continued

ಪೊಲೀಸರು ಬಂಧಿಸಿದ ನಕಲಿ ವೀಡಿಯೋ ಮಾಡಿದ ಆರೋಪ: ‘ಬಿಗ್ ಬಾಸ್’ ಸ್ಪರ್ಧಿ ಉರ್ಫಿ ಜಾವೇದ್ ವಿರುದ್ಧ ಪ್ರಕರಣ ದಾಖಲು

ಮುಂಬೈ : ಮುಂಬೈ ಪೊಲೀಸರು ಶುಕ್ರವಾರ ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ‘ಬಿಗ್ ಬಾಸ್’ ಸ್ಪರ್ಧಿ ಉರ್ಫಿ ಜಾವೇದ್ ಅವರ ಮೇಲೆ ನಕಲಿ ಬಂಧನದ ವೀಡಿಯೊ ಮಾಡಿ ತಮ್ಮ ಇಮೇಜ್ ಅನ್ನು ಹಾಳುಮಾಡಿದ್ದಾರೆ ಎಂದು ಮುಂಬೈ ಪೊಲೀಸರು ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತನ್ನ ಚಿತ್ರವಿಚಿತ್ರ ಫ್ಯಾಶನ್‌ ಮೂಲಕ ಆಗಾಗ್ಗೆ ಸುದ್ದಿಯಲ್ಲಿರುವ ಉರ್ಫಿ ಜಾವೇದ್ … Continued

ನಟ ದರ್ಶನ್ ವಿರುದ್ಧ ದೂರು ದಾಖಲು

ಬೆಂಗಳೂರು : ಹುಲಿ ಉಗುರಿನ ಲಾಕೆಟ್‌ ಧರಿಸಿದ್ದ ಆರೋಪದ ಅಡಿಯಲ್ಲಿ ಬಿಗ್ ಬಾಸ್ 10ನೇ ಆವೃತ್ತಿಯ ಅಭ್ಯರ್ಥಿ ವರ್ತೂರು ಸಂತೋಷ ಅವರ ಬಂಧನದ ಬೆನ್ನಲ್ಲೇ ನಟ ದರ್ಶನ ವಿರುದ್ಧ ಕೂಡ ಹುಲಿ ಉಗುರು ಧರಿಸಿದ ಆರೋಪ ಮಾಡಿ ದೂರು ನೀಡಲಾಗಿದೆ ಎಂದು ವರದಿಯಾಗಿದೆ. ದರ್ಶನ್ ಹುಲಿ ಉಗುರು ಲಾಕೆಟ್ ಧರಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. … Continued

ಕಾರವಾರ: ಚಕ್ರವರ್ತಿ ಸೂಲೆಬೆಲೆ ವಿರುದ್ಧ ದೂರು ದಾಖಲು

ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಷಯಕ್ಕೆ ಸಂಬಂಧಿಸಿ ಯುವ ಬ್ರೀಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾರವಾರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಕೆಲವು ದಿನಗಳ ಹಿಂದೆ ಕಾರವಾರಕ್ಕೆ ಆಗಮಿಸಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಾರವಾರ ಗ್ರಾಮೀಣ ಪೊಲೀಸರು ಸುಮೊಟೋ ಪ್ರಕರಣ … Continued

ನ್ಯಾಯಾಧೀಶರಿಗೆ ಕೊಲೆಬೆದರಿಕೆ: ಹೈಕೋರ್ಟ್‌ನಿಂದ ಸ್ವಯಂಪ್ರೇರಿತ ದೂರು ದಾಖಲು

ಬೆಂಗಳೂರು: ನ್ಯಾಯಾಧೀಶರು ಹಾಗೂ ನ್ಯಾಯವಾದಿಗಳನ್ನು ಕೊಲ್ಲುವುದಾಗಿ ಬೆದರಿಕೆಯ ಪತ್ರ ಬರೆದಿದ್ದಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯ ೭೨ರ ಹರೆಯದ ವ್ಯಕ್ತಿಯೊಬ್ಬರ ಮೇಲೆ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿದೆ. ನ್ಯಾಯಮೂರ್ತಿ ಅಭಯ ಶ್ರೀನಿವಾಸ, ಓಕಾ ಹಾಗೂ ನ್ಯಾಯಮೂರ್ತಿ ಶಂಕರ ಮಗದುಮ್‌ ಅವರನ್ನೊಳಗೊಂಡ ನ್ಯಾಯಪೀಠ, ನ್ಯಾಯಾಲದಯ ಅವಹೇಳನ ಕಾಯ್ದೆಯನ್ವಯ ಮೊಕದ್ದಮೆ ದಾಖಲಿಸಿದೆ. ಈ ಕುರಿತ ವಿಚಾರಣೆ ಮಾರ್ಚ್‌ ೧ರಂದು ನಡೆಯಲಿದೆ. ಆರೋಪಿ … Continued