ಎನ್‌ಸಿಸಿ ಶಿಬಿರದಲ್ಲಿ ನಮಾಜ್‌ ಮಾಡಲು ವಿದ್ಯಾರ್ಥಿಗಳಿಗೆ ಬಲವಂತ : 7 ಶಿಕ್ಷಕರು ಸೇರಿ 8 ಜನರ ವಿರುದ್ಧ ಪ್ರಕರಣ ದಾಖಲು

ಬಿಲಾಸ್ಪುರ: ಛತ್ತೀಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ನಡೆದ ಎನ್.ಸಿ.ಸಿ ಶಿಬಿರದಲ್ಲಿ ಗುರು ಘಾಸಿದಾಸ್ ಸೆಂಟ್ರಲ್ ಯೂನಿವರ್ಸಿಟಿಯ ಕೆಲವು ವಿದ್ಯಾರ್ಥಿಗಳಿಗೆ ಬಲವಂತವಾಘಿ ನಮಾಜ್ ಮಾಡಿಸಿದ ಆರೋಪದ ಮೇಲೆ ಶನಿವಾರ ಏಳು ಶಿಕ್ಷಕರು ಸೇರಿದಂತೆ ಎಂಟು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯ ಶಿವತಾರೈ ಗ್ರಾಮದಲ್ಲಿ ಮಾರ್ಚ್ 26 ರಿಂದ … Continued