” ಅಫಿಡವಿಟ್ ಗೆ ನಾನೇ ಸಹಿ ಮಾಡಿದ್ದು ” : ಮಹುವಾ ಮೊಯಿತ್ರಾ ಆರೋಪ ನಿರಾಕರಿಸಿದ ಉದ್ಯಮಿ ದರ್ಶನ್ ಹಿರಾನಂದಾನಿ

ನವದೆಹಲಿ: ಉದ್ಯಮಿ ದರ್ಶನ್ ಹಿರಾನಂದಾನಿ ಅವರು ತಮ್ಮ ಸ್ಫೋಟಕ ಅಫಿಡವಿಟ್ ಕುರಿತು ಸೋಮವಾರ ಮೌನ ಮುರಿದಿದ್ದಾರೆ ಹಾಗೂ ತಾವು ಅದನ್ನು ಯಾವುದೇ ಒತ್ತಡದಲ್ಲಿ ಅದನ್ನು ಸಲ್ಲಿಸಿಲ್ಲ ಎಂದು ಹೇಳಿದ್ದಾರೆ. ಪ್ರಸ್ತುತ ” ಪ್ರಶ್ನೆ ಕೇಳಿದ್ದಕ್ಕಾಗಿ ಹಣ” ಪಡೆದ ಆರೋಪಗಳ ವಿರುದ್ಧ ಹೋರಾಡುತ್ತಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ದರ್ಶನ್‌ ಹಿರಾನಂದಾನಿ ಒತ್ತಡದಲ್ಲಿ ಸಹಿ … Continued