ಎಟಿಎಂ ಹಣ ದರೋಡೆ ಪ್ರಕರಣ | ಆರೋಪಿಗಳ ಫೋಟೋ ಬಿಡುಗಡೆ ; ಸುಳಿವು ನೀಡಿದವರಿಗೆ ಭಾರಿ ಬಹುಮಾನ ಘೋಷಣೆ

ಬೀದರ: ಬೀದರಿನಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆಸಿ ಎಟಿಎಂ ಯಂತ್ರಕ್ಕೆ ತುಂಬಬೇಕಿದ್ದ ಹಣದ ಪೆಟ್ಟಿಗೆಯನ್ನು ಹೊತ್ತೊಯ್ದ ಇಬ್ಬರು ದರೋಡೆಕೋರರ ಸುಳಿವು ನೀಡಿದವರಿಗೆ 5 ಲಕ್ಷ ರೂ. ಹಣವನ್ನು ನೀಡುವುದಾಗಿ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ಬೀದರ ನಗರದಲ್ಲಿ ಜನವರಿ 16ರಂದು ದುಷ್ಕರ್ಮಿಗಳು ಹಾಡುಹಗಲೇ ನಡು ರಸ್ತೆಯಲ್ಲಿಯೇ ಗುಂಡಿನ ದಾಳಿ ನಡೆಸಿ 93 ಲಕ್ಷ ರೂ. ನಗದು … Continued

ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಹತ್ಯೆ ಮಾಡುವ ಪೊಲೀಸ್‌ ಅಧಿಕಾರಿಗೆ 1,11,11,111 ರೂ. ಬಹುಮಾನ ಘೋಷಿಸಿದ ಕರ್ಣಿ ಸೇನೆ ; ಯಾಕೆಂದರೆ…

ನವದೆಹಲಿ : ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ನನ್ನು ಎನ್‌ಕೌಂಟರ್‌ ಮಾಡಿದ ಪೊಲೀಸರಿಗೆ ಕ್ಷತ್ರಿಯ ಕರ್ಣಿ ಸೇನೆಯು ₹ 1,11,11,111 ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಸದಸ್ಯರಿಂದ ಹತ್ಯೆಗೀಡಾದ ಪ್ರಮುಖ ರಜಪೂತ ನಾಯಕ ಸುಖದೇವ್ ಸಿಂಗ್ ಗೊಗಮೆಡಿ ಅವರ ಸಾವಿಗೆ ಸೇಡು ತೀರಿಸಿಕೊಳ್ಳಲು ಕ್ಷತ್ರಿಯ ಕರ್ಣಿ ಸೇನೆಯ … Continued