3ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!

ವಿಜಯವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜ್ಯದ ಜನಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿರುವ ವಿಶಿಷ್ಟವಾದ ಹೊಸ ಯೋಜನೆಯೊಂದನ್ನು ಶನಿವಾರ ಪ್ರಕಟಿಸಿದ್ದಾರೆ. ನರಸನ್ನಪೇಟೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಕುಟುಂಬದಲ್ಲಿ ಮೂರನೇ ಮಗು ಜನಿಸಿದರೆ ಸರ್ಕಾರದಿಂದ 30,000 ರೂಪಾಯಿ ಹಾಗೂ ನಾಲ್ಕನೇ ಮಗು ಜನಿಸಿದರೆ 40,000 ರೂಪಾಯಿ ನಗದು ಪ್ರೋತ್ಸಾಹಧನ ನೀಡಲಾಗುವುದು” ಎಂದು ಘೋಷಿಸಿದ್ದಾರೆ. … Continued

ಎಟಿಎಂ ಹಣ ದರೋಡೆ ಪ್ರಕರಣ | ಆರೋಪಿಗಳ ಫೋಟೋ ಬಿಡುಗಡೆ ; ಸುಳಿವು ನೀಡಿದವರಿಗೆ ಭಾರಿ ಬಹುಮಾನ ಘೋಷಣೆ

ಬೀದರ: ಬೀದರಿನಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆಸಿ ಎಟಿಎಂ ಯಂತ್ರಕ್ಕೆ ತುಂಬಬೇಕಿದ್ದ ಹಣದ ಪೆಟ್ಟಿಗೆಯನ್ನು ಹೊತ್ತೊಯ್ದ ಇಬ್ಬರು ದರೋಡೆಕೋರರ ಸುಳಿವು ನೀಡಿದವರಿಗೆ 5 ಲಕ್ಷ ರೂ. ಹಣವನ್ನು ನೀಡುವುದಾಗಿ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ಬೀದರ ನಗರದಲ್ಲಿ ಜನವರಿ 16ರಂದು ದುಷ್ಕರ್ಮಿಗಳು ಹಾಡುಹಗಲೇ ನಡು ರಸ್ತೆಯಲ್ಲಿಯೇ ಗುಂಡಿನ ದಾಳಿ ನಡೆಸಿ 93 ಲಕ್ಷ ರೂ. ನಗದು … Continued

ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಹತ್ಯೆ ಮಾಡುವ ಪೊಲೀಸ್‌ ಅಧಿಕಾರಿಗೆ 1,11,11,111 ರೂ. ಬಹುಮಾನ ಘೋಷಿಸಿದ ಕರ್ಣಿ ಸೇನೆ ; ಯಾಕೆಂದರೆ…

ನವದೆಹಲಿ : ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ನನ್ನು ಎನ್‌ಕೌಂಟರ್‌ ಮಾಡಿದ ಪೊಲೀಸರಿಗೆ ಕ್ಷತ್ರಿಯ ಕರ್ಣಿ ಸೇನೆಯು ₹ 1,11,11,111 ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಸದಸ್ಯರಿಂದ ಹತ್ಯೆಗೀಡಾದ ಪ್ರಮುಖ ರಜಪೂತ ನಾಯಕ ಸುಖದೇವ್ ಸಿಂಗ್ ಗೊಗಮೆಡಿ ಅವರ ಸಾವಿಗೆ ಸೇಡು ತೀರಿಸಿಕೊಳ್ಳಲು ಕ್ಷತ್ರಿಯ ಕರ್ಣಿ ಸೇನೆಯ … Continued