ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ₹ 50 ಲಕ್ಷ, 32 ಚಿನ್ನದ ಬಳೆಗಳು ವಶಕ್ಕೆ

ಕಾರವಾರ : ಮುಂಬೈನಿಂದ ಮಂಗಳೂರಿಗೆ ಖಾಸಗಿ ಬಸ್ ಮೂಲಕ ನೀಲಿ ಸೂಟ್‌ಕೇಸ್‌ನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ದಾಖಲೆರಹಿತ ನಗದು ಮತ್ತು ಚಿನ್ನವನ್ನು ಭಟ್ಕಳ ಪೊಲೀಸರು ಮಂಗಳವಾರ ಸಂಜೆ ಪತ್ತೆಹಚ್ಚಿದ್ದು, ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ನಿಖರ ಗುಪ್ತಚರ ಮಾಹಿತಿ ಆಧಾರದ ಮೇರೆಗೆ ಕಾರ್ಯನಿರ್ವಹಿಸಿದ ಭಟ್ಕಳ ಪಟ್ಟಣ ಪೊಲೀಸ್ ಠಾಣೆಯ ವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ (ಸಿಪಿಐ) … Continued

ಅಧಿಕಾರಿ ಮನೆ ಮೇಲೆ ದಾಳಿ: 2 ಕೋಟಿ ಮೌಲ್ಯದ ಆಭರಣಗಳು, ನಗದು ಜಪ್ತಿ…!

ಗುವಾಹತಿ: ಅಸ್ಸಾಂ ನಾಗರಿಕ ಸೇವಾ (ACS) ಅಧಿಕಾರಿ ನೂಪುರ್ ಬೋರಾ ಅವರ ನಿವಾಸಗಳಲ್ಲಿ ಸುಮಾರು 2 ಕೋಟಿ ರೂಪಾಯಿ ನಗದು ಮತ್ತು ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ನಂತರ ಅವರನ್ನು ಬಂಧಿಸಲಾಗಿದೆ ಮುಖ್ಯಮಂತ್ರಿಯವರ ವಿಶೇಷ ಜಾಗೃತ ದಳ ನಡೆಸಿದ ದಾಳಿಯ ಸಮಯದಲ್ಲಿ, ಅಧಿಕಾರಿಗಳು ನೂಪುರ್ ಬೋರಾ ಗುವಾಹತಿ ನಿವಾಸದಿಂದ 92 ಲಕ್ಷ ರೂಪಾಯಿ ನಗದು ಮತ್ತು ಸುಮಾರು … Continued

ನ್ಯಾಯಮೂರ್ತಿಗಳ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆ ಆರೋಪ : ಆಂತರಿಕ ತನಿಖೆಗೆ ಮುಂದಾದ ಸುಪ್ರೀಂ ಕೋರ್ಟ್‌

ನವದೆಹಲಿ: ದೆಹಲಿ ಹೈಕೋರ್ಟ್‌(Delhi High Court) ನ್ಯಾಯಮೂರ್ತಿ ಯಶವಂತ ವರ್ಮಾ(Yashwant Verma) ಅವರ ನಿವಾಸದಲ್ಲಿ ಸಂಭವಿಸಿದ ಬೆಂಕಿ ಅವಘಡದ ವೇಳೆ ಅವರ ಅಧಿಕೃತ ನಿವಾಸದಲ್ಲಿ ಹಣದ ರಾಶಿಯೇ ಪತ್ತೆಯಾಗಿದೆ. ಅಧಿಕೃತ ಬಂಗಲೆಯಲ್ಲಿ ಲೆಕ್ಕಕ್ಕೆ ಸಿಗದ ಹಣದ ರಾಶಿ ಪತ್ತೆಯಾದ ನಂತರ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶ್ವಂತ ವರ್ಮಾ ಅವರು ಈಗ ವಿವಾದದ ಕೇಂದ್ರಬಿಂದುವಾಗಿದ್ದಾರೆ. ದೆಹಲಿ ಹೈಕೋರ್ಟ್ … Continued

ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ, ಹಣದ ರಾಶಿ ನೋಡಿ ಇ.ಡಿ.ಯೇ ದಂಗು

ರಾಂಚಿ: ಜಾರ್ಖಂಡ್ ಸಚಿವ ಅಲಂಗೀರ್ ಆಲಮ್‌ ಅವರ ಆಪ್ತ ಕಾರ್ಯದರ್ಶಿ ಸಂಜೀವ ಲಾಲ ಮನೆ ಸೇರಿದಂತೆ ರಾಂಚಿಯ ಅನೇಕ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ಆರಂಭಿಸಿದೆ. ದಾಳಿ ವೇಳೆ ಸಂಜೀವ ಲಾಲ ಅವರ ಮನೆಯ ಸಹಾಯಕನಿಂದ ಅ 20 ರಿಂದ 30 ಕೋಟಿ ರೂಪಾಯಿ ಎಂದು ಅಂದಾಜಿಸಲಾದ ಬೃಹತ್ ಮೊತ್ತದ ನಗದು ಪತ್ತೆಯಾಗಿದೆ. ಎಣಿಕೆಯನ್ನು … Continued

ಪಿಎಫ್‌ಐ ಪ್ರಕರಣದಲ್ಲಿ ತೆಲಂಗಾಣ, ಆಂಧ್ರಪ್ರದೇಶದಾದ್ಯಂತ 40 ಸ್ಥಳಗಳಲ್ಲಿ ಎನ್‌ಐಎ ದಾಳಿ

ನಿಜಾಮಾಬಾದ್‌:  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಒಳಗೊಂಡ ಭಯೋತ್ಪಾದನೆ ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ಸುಮಾರು 40 ಸ್ಥಳಗಳಲ್ಲಿ ದಾಳಿ ನಡೆಸಿತು. ಆಂಧ್ರಪ್ರದೇಶದ ಕರ್ನೂಲ್, ನೆಲ್ಲೂರು, ಕಡಪ ಮತ್ತು ಗುಂಟೂರು ಮತ್ತು ತೆಲಂಗಾಣದ ನಿಜಾಮಾಬಾದ್‌ನಲ್ಲಿ ದಾಳಿ ನಡೆಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಪಿಎಫ್‌ಐ ಜಿಲ್ಲಾ … Continued