ಜಾತಿ ಗಣತಿ ವರದಿ: ತೀರ್ಮಾನಕ್ಕೆ ಬರಲಾಗದೆ ಮುಗಿದ ಸಚಿವ ಸಂಪುಟ ಸಭೆ
ಬೆಂಗಳೂರು : ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ ಜಾತಿ ಗಣತಿ (Caste Census) ವರದಿ ಬಗ್ಗೆ ನಿರ್ಧರಿಸಲು ಕರೆಯಲಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ಹಲವು ಸಚಿವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಮುಕ್ತಾಯವಾಗಿದೆ. ಹಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಯಾವುದೇ ಸ್ಪಷ್ಪ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲʼʼ … Continued