ಜಾತಿ ಗಣತಿ ವರದಿ ಅವೈಜ್ಞಾನಿಕವಾಗಿದೆ : ಡಾ.ಪ್ರಭಾಕರ ಕೋರೆ
ಬೆಳಗಾವಿ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯ ಸರ್ಕಾರವು ಸ್ವೀಕರಿಸಿರುವ ಜಾತಿ ವರದಿ ದತ್ತಾಂಶವು ಅವೈಜ್ಞಾನಿಕವಾಗಿದೆ. ವೀರಶೈವ ಲಿಂಗಾಯತ ಸಮುದಾಯವು ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದ್ದಾರೆ. ಜಾತಿ ಸಂದರ್ಭದಲ್ಲಿ ರಾಜಕೀಯವನ್ನು ಮಾಡಬಾರದು. ನೈಜವಾದ ವರದಿಯಾಗಿದ್ದರೆ … Continued