ರಾಜ್ಯದಲ್ಲಿನ ಜಾತಿ ಸೂಚಕ ಗ್ರಾಮಗಳ ಹೆಸರು ಬದಲಾವಣೆ: ಸಚಿವ ಆಶೋಕ

ಬೆಂಗಳೂರು: ರಾಜ್ಯದಲ್ಲಿರುವ ಜಾತಿ ಸೂಚಕ ಗ್ರಾಮಗಳ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಬಸವನಗೌಡ ತುರವಿಹಾಳ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿರುವ ತಾಂಡಾಗಳು, ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಸ್ತಾಪ ಇದ್ದು, ಈಗಾಗಲೇ 1441 ತಾಂಡಾ-ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ … Continued