ಜಾತಿ ಗಣತಿ ಅವಧಿ ಮತ್ತೆ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು (Caste census) ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದಾರೆ. ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಮೀಕ್ಷೆಯನ್ನು ಅ.31 ವರೆಗೂ ವಿಸ್ತರಣೆ ಮಾಡಲಾಗಿದೆ. ಆದರೆ, ಶಿಕ್ಷಕರನ್ನು ಬಳಕೆ … Continued

ಕೇಂದ್ರದ 2027ರ ಜನಗಣತಿ ಪ್ರಕ್ರಿಯೆಗೆ ಚಾಲನೆ: ನವೆಂಬರ್ 1 ರಿಂದ 7ರ ವರೆಗೆ ಸ್ವಯಂ ಮಾಹಿತಿ ಸಲ್ಲಿಕೆಗೆ ಅವಕಾಶ

ನವದೆಹಲಿ: ಕೇಂದ್ರ ಸರ್ಕಾರವು 2027ರ ಜನಗಣತಿ (Census) ಪ್ರಕ್ರಿಯೆಗೆ ಚಾಲನೆ ನೀಡಿದೆ. ಇದರ ಭಾಗವಾಗಿ, ನಾಗರಿಕರು ತಮ್ಮ ವೈಯಕ್ತಿಕ ಮಾಹಿತಿಯನ್ನು 2025ರ ನವೆಂಬರ್ 1 ರಿಂದ 7ರವರೆಗೆ ಡಿಜಿಟಲ್ ಮೂಲಕ ‘ಸ್ವಯಂ-ನಮೂದು’ (Self-enumeration) ವಿಂಡೋದಲ್ಲಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಘೋಷಿಸಿದೆ. ಜನಗಣತಿ-2027ರ ಮೊದಲ ಹಂತವಾದ ಮನೆ ಪಟ್ಟಿ ಮತ್ತು ವಸತಿ ಗಣತಿ (Houselisting and … Continued

ಜಾತಿ ಗಣತಿ ಅವಧಿ ವಿಸ್ತರಣೆ; ರಾಜ್ಯಾದ್ಯಂತ ಶಾಲಾ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಅವಧಿಯೊಳಗೆ ಜಾತಿ ಗಣತಿ (Caste Census) ಮುಗಿಯದ ಕಾರಣ ಅದರ ಅವಧಿ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ (school timings) ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಜಾತಿ ಗಣತಿ ಸಮೀಕ್ಷಾ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಮತ್ತು … Continued

ಜಾತಿ ಗಣತಿ | ಹಿಂದೂ ಉಪಜಾತಿಗಳ ಜೊತೆ ಕ್ರೈಸ್ತ ಪದ ; ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲ ಗೆಹ್ಲೋಟ್ ಪತ್ರ

ಬೆಂಗಳೂರು: ಹಿಂದೂ ಉಪಜಾತಿಗಳ ಜೊತೆ ಕ್ರೈಸ್ತ ಪದ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಉಂಟಾಗಿದ್ದು, ಈ ಮಧ್ಯೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ (Thaawarchand Gehlot) ಮಧ್ಯ ಪ್ರವೇಶಿಸಿದ್ದಾರೆ. ಕ್ರೈಸ್ತ ಪದಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆಗೊಳಿಸಿದ್ದನ್ನು ಕುರಿತಂತೆ ಮರುಪರಿಶೀಲಿಸುವಂತೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaia) ಪತ್ರ ಬರೆದಿದ್ದಾರೆ. ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ … Continued

2027ರ ಮಾರ್ಚ್ 1ರಿಂದ ಜನಗಣತಿ ಆರಂಭ ; ಜಾತಿ ಗಣತಿಯೂ ಸೇರ್ಪಡೆ

ನವದೆಹಲಿ: ಜಾತಿ ದತ್ತಾಂಶವನ್ನು ಒಳಗೊಂಡ ರಾಷ್ಟ್ರವ್ಯಾಪಿ ಜನಗಣತಿಯು 2027ರ ಮಾರ್ಚ್ 1ರಂದು ಪ್ರಾರಂಭವಾಗಲಿದೆ ಎಂದು ಗೃಹ ಸಚಿವಾಲಯ ಬುಧವಾರ ಪ್ರಕಟಿಸಿದೆ. ಜನಸಂಖ್ಯೆಯನ್ನು ಗಣತಿ ಮಾಡುವ ಪ್ರಕ್ರಿಯೆಯನ್ನು ಎರಡು ಹಂತಗಳಲ್ಲಿ ಮಾಡಲಾಗುತ್ತದೆ. “ಜನಸಂಖ್ಯಾ ಗಣತಿಯ ಉಲ್ಲೇಖ ದಿನಾಂಕ ಮಾರ್ಚ್ 2027 ರ ಮೊದಲ ದಿನದ 00:00 ಗಂಟೆಗಳು. ಲಡಾಖ್ ಕೇಂದ್ರಾಡಳಿತ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ … Continued

ಜನಸಂಖ್ಯಾ ಸಮೀಕ್ಷೆಯಲ್ಲಿ ಜಾತಿ ಗಣತಿ ಸೇರ್ಪಡೆ: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ನವದೆಹಲಿ: ಜಾತಿ ಜನಗಣತಿಯು ಮುಂದಿನ ರಾಷ್ಟ್ರೀಯ ಜನಗಣತಿದ ಭಾಗವಾಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಪ್ರಕಟಿಸಿದ್ದಾರೆ. ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. “ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಲು ನಿರ್ಧರಿಸಿದೆ” ಎಂದು ಕೇಂದ್ರ ಸಚಿವರು ಬುಧವಾರ … Continued

ಕರ್ನಾಟಕ ಜಾತಿಗಣತಿ ವರದಿಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ 51% ಹೆಚ್ಚಳಕ್ಕೆ ಶಿಫಾರಸು..?

ಬೆಂಗಳೂರು : ಜಾತಿಗಣತಿ ಆಯೋಗವು ರಾಜ್ಯದಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಕೋಟಾವನ್ನು ಪ್ರಸ್ತುತ ಶೇ. 32 ರಿಂದ ಶೇ. 51 ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ. ಶುಕ್ರವಾರ ಜಾತಿಗಣತಿ ವರದಿ ಕ್ಯಾಬಿನೆಟ್‌ನಲ್ಲಿ ಮಂಡನೆಯಾಗಿದೆ. ವರದಿಯಲ್ಲಿ ಏನಿದೆ ಎಂಬುದನ್ನು ಸರ್ಕಾರ ಬಿಡುಗಡೆ ಮಾಡಿಲ್ಲ. ಏಪ್ರಿಲ್ 17ರ ಕ್ಯಾಬಿನೆಟ್‌ನಲ್ಲಿ ವರದಿ ಅಂಗೀಕಾರದ ಬಳಿಕ … Continued

ಈ ತಿಂಗಳ ಕೊನೆಯಲ್ಲಿ ಸರ್ಕಾರಕ್ಕೆ ಜಾತಿ ಜನಗಣತಿ ವರದಿ ಸಲ್ಲಿಕೆ : ಜಯಪ್ರಕಾಶ ಹೆಗ್ಡೆ

ಬೆಂಗಳೂರು: ಈ ತಿಂಗಳಾಂತ್ಯದಲ್ಲಿ ಜಾತಿ ಜನಗಣತಿ (caste Census) ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಅವಧಿ ಮುಗಿಯುವುದರ ಒಳಗಾಗಿ ವರದಿ ನೀಡುತ್ತೇವೆ. ಸರ್ಕಾರ ಯಾವಾಗ ತೆಗೆದುಕೊಳ್ಳುತ್ತದೋ ಆಗ ಕೊಡುತ್ತೇವೆ. ವರದಿ ಅಂತಿಮಗೊಂಡಿದೆ. ಸಲ್ಲಿಕೆ ಮಾಡಲು ಸಮಯ ಕೇಳಿದ್ದೇವೆ. ಸದ್ಯ … Continued

ಬಿಹಾರ ಜಾತಿ ಗಣತಿ : ಪರಿಶಿಷ್ಟ ಜಾತಿ-ಪಂಗಡದಲ್ಲಿ 42%ರಷ್ಟು, ಸಾಮಾನ್ಯ ವರ್ಗದಲ್ಲಿ 25%ರಷ್ಟು ಬಡವರು

ಪಾಟ್ನಾ : 215 ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಹಿಂದುಳಿದ ವರ್ಗಗಳು ಮತ್ತು ಅತ್ಯಂತ ಹಿಂದುಳಿದ ವರ್ಗಗಳ ಆರ್ಥಿಕ ಸ್ಥಿತಿಯನ್ನು ವಿವರಿಸುವ ಸಂಪೂರ್ಣ ವರದಿ ಮತ್ತು ಬಿಹಾರ ಸರ್ಕಾರದ ಜಾತಿ ಆಧಾರಿತ ಸಮೀಕ್ಷೆಯ ಅಂಕಿಅಂಶಗಳ ಎರಡನೇ ಭಾಗವನ್ನು ಇಂದು, ಮಂಗಳವಾರ ಬಿಹಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು. ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾದ ಜಾತಿ ಸಮೀಕ್ಷೆಯ ವಿಸ್ತೃತ ವರದಿಯು ಬಿಹಾರದಲ್ಲಿ … Continued

ನವೆಂಬರ್‌ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ: ಜಯಪ್ರಕಾಶ ಹೆಗ್ಡೆ

ಬೆಂಗಳೂರು: ಜಾತಿ ಗಣತಿ ವರದಿಯನ್ನು ನವೆಂಬರ್ 24 ರೊಳಗೆ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ನ್ನಾಗಿ ತಮ್ಮ ಅವಧಿ ನವೆಂಬರ್ 24ಕ್ಕೆ ಮುಗಿಯಲಿದೆ. ಅದಕ್ಕೂ ಮೊದಲೇ ಸರ್ಕಾರಕ್ಕೆ ಹಿಂದಿನ ಕಾಂತರಾಜು ಆಯೋಗದ ವರದಿಯನ್ನು … Continued