ಬೆಕ್ಕು ಸಾಕುವುದು ಬೇಡ ಎಂದ ಮನೆಯವರು ; 23 ವರ್ಷದ ವೈದ್ಯೆ ಆತ್ಮಹತ್ಯೆ

ಹೈದರಾಬಾದ್: ಹೈದರಾಬಾದಿನ ಅಲ್ವಾಲ್‌ನಲ್ಲಿ ಬೆಕ್ಕನ್ನು ದತ್ತು ತೆಗೆದುಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದವರ ಜೊತೆ ಪದೇ ಪದೇ ಜಗಳ ನಡೆದ ಹಿನ್ನೆಲೆಯಲ್ಲಿ, 23 ವರ್ಷದ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಶುಕ್ರವಾರ ಸಂಜೆ ನಡೆದಿದ್ದು, ಮೃತ ವೈದ್ಯೆಯನ್ನು ಟಿ. ಪ್ರಿನ್ಸಿ (ಅಲಿಯಾಸ್ ಶ್ರೇಷ್ಠಾ) ಎಂದು ಗುರುತಿಸಲಾಗಿದೆ. ಘಟನೆಯ ಸಮಯದಲ್ಲಿ ಆಕೆ ಮನೆಯಲ್ಲಿ ಒಬ್ಬರೇ … Continued

ಐಪಿಎಸ್ ಅಧಿಕಾರಿ ಅಮಾನತು ರದ್ದು: ಸಿಎಟಿ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರದಿಂದ ಹೈಕೋರ್ಟ್‌ನಲ್ಲಿ ಮೇಲ್ಮನವಿ

ಬೆಂಗಳೂರು : ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚಿಗೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಸಂಬಂಧ ಕರ್ತವ್ಯಲೋಪದ ಆರೋಪದ ಮೇಲೆ ಐಪಿಎಸ್‌ ಅಧಿಕಾರಿ ವಿಕಾಸಕುಮಾರ ವಿಕಾಸ ಅವರನ್ನು ಅಮಾನತು ಮಾಡಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿಯು (ಸಿಎಟಿ)ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಬುಧವಾರ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದೆ. ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ … Continued

ಬೆಂಗಳೂರು ಕಾಲ್ತುಳಿತ ಪ್ರಕರಣ | ಐಪಿಎಸ್‌ ಅಧಿಕಾರಿ ವಿಕಾಸಕುಮಾರ ಅಮಾನತು ಆದೇಶ ರದ್ದುಗೊಳಿಸಿದ ಸಿಎಟಿ; ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು : ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಈತ್ತೀಚಿಗೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಸಂಬಂಧ ಕರ್ತವ್ಯ ಲೋಪದ ಆರೋಪದ ಮೇಲೆ ಐಪಿಎಸ್‌ ಅಧಿಕಾರಿ ವಿಕಾಸಕುಮಾರ ವಿಕಾಸ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿಯು ಮಂಗಳವಾರ ವಜಾಗೊಳಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ. ವಿಕಾಸಕುಮಾರ ವಿಕಾಸ್‌ … Continued

ಬೈಕ್‌ನಲ್ಲಿ ಹೋಗುತ್ತಿದ್ದಾಗ ರಸ್ತೆಯಲ್ಲಿ ಬೆಕ್ಕು ಅಡ್ಡ ಬಂತೆಂದು ಅದನ್ನು ಜೀವಂತವಾಗಿ ಸುಟ್ಟು ಹಾಕಿದ ಮಹಿಳೆ-ಇತರರು….!

ನವದೆಹಲಿ: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ತಾವು ಹೋಗುತ್ತಿದ್ದ ಬೈಕ್‌ ದಾರಿಯಲ್ಲಿ ಬೆಕ್ಕು ಅಡ್ಡಬಂದು ದಾಟಿದೆ ಎಂದು ಕೋಪಗೊಂಡ ಮಹಿಳೆ ಮತ್ತು ಆಕೆಯ ಸ್ನೇಹಿತರು ಅದನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ವರದಿಯಾಗಿದೆ. ಬೆಕ್ಕನ್ನು ಜೀವಂತವಾಗಿ ಸೆರೆಹಿಡಿದು ಸುಟ್ಟು ಹಾಕಿರುವ ಮಹಿಳೆ ಮತ್ತು ಆಕೆಯ ಸ್ನೇಹಿತರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ … Continued

ಸಾಕು ಬೆಕ್ಕಿನ ಶವದೊಂದಿಗೆ ಎರಡು ದಿನ ಕಳೆದ ಮಹಿಳೆ…! ನಂತರ ಮನನೊಂದು ಆತ್ಮಹತ್ಯೆ…!!

ಲಕ್ನೋ: ಮಹಿಳೆಯೊಬ್ಬರು ತನ್ನ ಸಾಕು ಬೆಕ್ಕು ಸತ್ತ ನಂತರ ಅದರ ಶವದ ಜೊತೆ ಎರಡು ದಿನ ಕಾಲ ಕಳೆದ ಬಳಿಕ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. 35 ವರ್ಷದ ಮಹಿಳೆ ಪೂಜಾ ಎಂಬವರು ತನ್ನ ಪ್ರೀತಿಯ ಮುದ್ದಿನ ಬೆಕ್ಕಿನ ಸಾವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಸನ್‌ಪುರ ಪಟ್ಟಣದ … Continued

ನಾಸಿಕ್‌: ಬಾವಿಯಲ್ಲಿ ಚಿರತೆ-ಬೆಕ್ಕು ಮುಖಾಮುಖಿ.. ಹೆದರದ ಬೆಕ್ಕು.. ಮುಂದೇನಾಯ್ತು.. ಇಲ್ಲಿದೆ ವಿಡಿಯೋ

ಬೆಕ್ಕು ಮತ್ತು ಚಿರತೆ ನಾಸಿಕ್‌ನಲ್ಲಿ ಮುಖಾಮುಖಿಯಾಗಿದ್ದವು. ಉಸಿರುಬಿಗಿ ಹಿಡಿದು ನೋಡಬೇಕಾದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಚಿರತೆ ಮುಖಾಮುಖಿಯಾದಾಗ ಅದನ್ನು ಬೆಕ್ಕು ಧೈರ್ಯದಿಂದ ಎದುರಿಸಿದೆ. ಚಿರತೆಯು ಬೆಕ್ಕನ್ನು ಬೆನ್ನಟ್ಟಲು ಪ್ರಯತ್ನಿಸುತ್ತಿದ್ದಾಗ ಎರಡೂ ಬಾವಿಗೆ ಬಿದ್ದಿವೆ. 16 ಸೆಕೆಂಡುಗಳ ವಿಡಿಯೋದಲ್ಲಿ, ಬೆಕ್ಕನ್ನು ಅಟ್ಟಿಸಿಕೊಂಡು ಹೋಗುತ್ತಿರುವಾಗ ಬಾವಿಗೆ ಬಿದ್ದ ಚಿರತೆ ನೀರಿನಿಂದ ಜಿಗಿದು ದಿಢೀರನೆ ಬೆಕಿನತ್ತ ಹಾರಿದೆ. … Continued