ತಲ್ವಾರ್‌ ಝಳಪಿಸಿ 3 ಗೋವುಗಳ ಕಳ್ಳತನ : ಮೂವರ ಬಂಧನ

ಮಂಗಳೂರು: ಶುಕ್ರವಾರ ಮಂಗಳೂರು ಹೊರವಲಯದ ಬಂಗ್ರಕುಳೂರಿನಲ್ಲಿ ಮಾರಾಕಾಯುಧಗಳನ್ನು ತೋರಿಸಿ ಮೂರು ದನಗಳನ್ನು ಕದ್ದಯೊಯ್ದಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಕಾವೂರು ಪೊಲೀಸರು ಆರೊಪಿಗಳನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ಉಳ್ಳಾಲದ ಮಹಮ್ಮದ್ ಸಲೀಂ (32). ಮಹಮದ್ ತಂಜಿಲ್(25), ಮಹಮದ್ ಇಕ್ಬಾಲ್( 23)ಎಂಬವರು ಬಂಧಿತ ಆರೋಪಿಗಳು. ನಿನ್ನೆ ರಾತ್ರಿ ಬಂಗ್ರಕುಳೂರು ಬಳಿಯ ಮನೆಗಳ … Continued