ಬೆಳಗಾವಿ | ಕ್ಯಾಂಪ್‌ ಪೊಲೀಸರ ಭರ್ಜರಿ ಕಾರ್ಯಾಚರಣೆ ; 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಬೆಳಗಾವಿ : ಇಲ್ಲಿನ ಕ್ಯಾಂಪ್ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಮನೆ ಕಳ್ಳರನ್ನು ಬಂಧಿಸಿ 85 ಲಕ್ಷ ಮೌಲ್ಯದ ಬಂಗಾರ ಆಭರಣಗಳು ವಶಕ್ಕೆ ಪಡೆದಿದ್ದಾರೆ. ಶ್ರಮೇಶ ಸುರೇಶ ರೇಡೆಕರ ಎಂಬವರು ತಮ್ಮ ಮನೆಯಲ್ಲಿ ಒಟ್ಟು 981.1 ಗ್ರಾಂ ತೂಕದ ಬಂಗಾರದ ಆಭರಣಗಳು ಕಳ್ಳತನವಾದ ಬಗ್ಗೆ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ದೂರು ದಾಖಲಿಸಿದ … Continued

ನಟ ಸೈಫ್ ಅಲಿ ಖಾನ್‌ಗೆ ಇರಿದು ಪರಾರಿಯಾಗಿ ಅಡಗಿದ್ದ ಬಾಂಗ್ಲಾದೇಶಿ ವ್ಯಕ್ತಿಯನ್ನು ಒಂದು ಸುಳಿವನ್ನಾಧರಿಸಿ ಪೊಲೀಸರು ಹಿಡಿದಿದ್ದೇ ರೋಚಕ..!

ಮುಂಬೈ: ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮತ್ತು ಬಿಜೋಯ ದಾಸ್ ಎಂಬ ಸುಳ್ಳು ಹೆಸರಿನಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶದ ಪ್ರಜೆ ಶರೀಫುಲ್ ಇಸ್ಲಾಂ ಶೆಹಜಾದ್ ನನ್ನು ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಕಳ್ಳತನ ಯತ್ನದ ವೇಳೆ ನಟನ ಮೇಲೆ ಮತ್ತು ಅವರ ಸಿಬ್ಬಂದಿಯ ಮೇಲೆ ಚಾಕುವಿನಿಂದ ದಾಳಿ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿಯ … Continued

ಬೆಂಗಳೂರು: ಸೆರೆ ಹಿಡಿಯುವಾಗ ಗುಂಡೇಟಿನಿಂದ ಗಾಯಗೊಂಡಿದ್ದ ಚಿರತೆ ಸಾವು

ಬೆಂಗಳೂರು: ಬೊಮ್ಮಸಂದ್ರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಎರಡು ದಿನಗಳ ತೀವ್ರ ಪ್ರಯತ್ನದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಸೆರೆ ಹಿಡಿದು ತಕ್ಷಣವೇ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸಾಗಿಸಲಾಯಿತು. ದುರದೃಷ್ಟವಶಾತ್, ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಹಾರಿಸಿದ ಗುಂಡಿನಿಂದ ಉಂಟಾದ ಗಾಯಗಳಿಂದಾಗಿ ನಂತರ ಅದು ಮೃತಪಟ್ಟಿದೆ ಎಂದು ವರದಿಯಾಗಿದೆ. ಚಿರತೆ ಸೆರೆಗೆ ಅರಣ್ಯ … Continued

ಬೆಂಗಳೂರಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ ; ಜನರು ನಿರಾಳ

ಬೆಂಗಳೂರು: ಬೆಂಗಳೂರಿನ ಜನರ ನಿದ್ದೆಗೆಡಿಸಿದ್ದ ಚಿರತೆ ಬುಧವಾರ ಕೊನೆಗೂ ಸೆರೆ ಸಿಕ್ಕಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಬುಧವಾರ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅಂದಿನಿಂದ ಚಿರತೆ … Continued

ಈವರೆಗಿನ ಅತ್ಯಂತ ದೊಡ್ಡದಾದ 19 ಅಡಿ ಉದ್ದದ ಬರ್ಮೀಸ್ ಹೆಬ್ಬಾವನ್ನು ಹಿಡಿದ ವ್ಯಕ್ತಿ | ವೀಕ್ಷಿಸಿ

“ಗ್ಲೇಡ್ಸ್ ಬಾಯ್ಸ್” ಎಂದು ಜನಪ್ರಿಯವಾಗಿ ಕರೆಯಲ್ಪಡುವ ಫ್ಲೋರಿಡಾದ ಇಬ್ಬರು ಇದುವರೆಗೆ ದಾಖಲಾದ ಅತಿ ಉದ್ದದ ಬರ್ಮೀಸ್ ಹೆಬ್ಬಾವನ್ನು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಇದು 19 ಅಡಿ ಉದ್ದವಿದೆ ಮತ್ತು 125 ಪೌಂಡ್ (56.6 kg) ತೂಕವನ್ನು ಹೊಂದಿದೆ. ಜುಲೈ 10 ರಂದು ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬಿಗ್ ಸೈಪ್ರೆಸ್ ನ್ಯಾಷನಲ್ ಪ್ರಿಸರ್ವ್‌ನಲ್ಲಿ 22 ವರ್ಷದ … Continued

ಕೆ.ಆರ್.ನಗರ : ಕಂಡವರ ಮೇಲೆ ದಾಳಿ ಮಾಡಿದ ಚಿರತೆ … ಝಲ್‌ ಎನಿಸುವ ದೃಶ್ಯ ವೀಡಿಯೊದಲ್ಲಿ ಸೆರೆ } ವೀಕ್ಷಿಸಿ

ಮೈಸೂರು: ಆಹಾರವನ್ನು ಅರಸಿ ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ಅನೇಕರ ಮೇಲೆ ದಾಳಿ ಮಾಡಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕನಕ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆ.ಆರ್.ನಗರ ಪಟ್ಟಣದ ಹೊರವಲಯದಲ್ಲಿರುವ ಕನಕ ನಗರದಲ್ಲಿ ಶುಕ್ರವಾರ ಬೆಳಗ್ಗೆ ಚಿರತೆ ಕಾಣಿಸಿಕೊಂಡಿದ್ದು, ಕೆಲವರ ಮೇಲೆ ದಾಳಿ ನಡೆಸಿದೆ. ಮುಳ್ಳೂರು ರಸ್ತೆ ಬಳಿಯ ರಾಜ ಪ್ರಕಾಶ ಶಾಲೆಯ ಹತ್ತಿರ … Continued

ಚಿನ್ನದಂಗಡಿಯಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ..! ವೀಕ್ಷಿಸಿ

ಉಡುಪಿಯ ಜ್ಯುವೆಲರಿಯೊಂದಲರಲಿ ಬೃಹತ್‌ ಗಾತ್ರದ ಹೆಬ್ಬಾವು ಸೇರಿಕೊಂಡಿತ್ತು. ಕೆಲಸಕ್ಕೆ ಬಂದ ಉಡುಪಿಯ ನೊವೆಲ್ಟಿ ಜ್ಯುವೆಲರಿ ಸಿಬ್ಬಂದಿ ತಮ್ಮ ಅಂಗಡಿಯ ಮೇಲ್ಛಾವಣಿಯಲ್ಲಿ ಅವಿತು ಕುಳಿತಿದ್ದ ಸುಮಾರು ಹತ್ತು ಅಡಿಗಳಷ್ಟು ಬೃಹತ್‌ ಗಾತ್ರದ ಹೆಬ್ಬಾವನ್ನು ನೋಡಿ ಕಂಗಾಲಾದರು. ಅದು ಅಂಗಡಿಯ ಮೇಲ್ಛಾವಣಿಯಲ್ಲಿ ಅಡಗಿ ಕುಳಿತುಕೊಂಡಿತ್ತು. ಈ ಕುರಿತು ಮಂಗಳೂರು ಮಿರರ್‌.ಕಾಮ್‌ ವರದಿ ಮಾಡಿದ್ದು, ವಿಡಿಯೊ ಸಹ ಹಂಚಿಕೊಂಡಿದೆ. ವರದಿ … Continued