ಬಂದ್‌ ಮಧ್ಯೆ ಕರ್ನಾಟಕಕ್ಕೆ ಮತ್ತೆ ಶಾಕ್ : ಅಕ್ಟೋಬರ್‌ 15ರ ವರೆಗೆ ತಮಿಳುನಾಡಿಗೆ ನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯುಎಂಎ ಆದೇಶ

ನವದೆಹಲಿ: ಕಾವೇರಿ ನದಿ ನೀರಿಗಾಗಿ ಇಂದು ಶುಕ್ರವಾರ ಕರ್ನಾಟಕ ಬಂದ್ ನಡೆಯುತ್ತಿರುವ ಮಧ್ಯೆಯೇ ದೆಹಲಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಭೆಯಲ್ಲಿ ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ. ಮೂರು ದಿನಗಳ ಹಿಂದೆ ನಡೆದ ಸಭೆಯ ನಂತರ ಕಾವೇರಿ ನೀರು … Continued