ವೀಡಿಯೊ…| ಶ್ರೀರಂಗಪಟ್ಟಣ : ಫೋಟೊಕ್ಕೆ ಪೋಸ್ ನೀಡುವಾಗ ಸೇತುವೆಯಿಂದ ನದಿಗೆ ಬಿದ್ದು ಕೊಚ್ಚಿ ಹೋದ ವ್ಯಕ್ತಿ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಪಿಕ್ನಿಕ್ ವೇಳೆ ಕಾವೇರಿ ನದಿ ಬಳಿ ಫೋಟೋ ತೆಗೆದುಕೊಳ್ಳಲು ಹೋಗಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಶ್ರೀರಂಗಪಟ್ಟಣದಲ್ಲಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ದುರಂತದ ವೀಡಿಯೊ ವೈರಲ್ ಆಗಿದ್ದು, ಆಯತಪ್ಪಿ ಬಿದ್ದ ನಂತರ ವ್ಯಕ್ತಿ ಕಾವೇರಿ ನದಿಯ ಬಲವಾದ ಪ್ರವಾಹದಲ್ಲಿ … Continued

ತಿ.ನರಸೀಪುರ : ಇಬ್ಬರು ಮೊಮ್ಮಕ್ಕಳು- ಅಜ್ಜ ನೀರು ಪಾಲು

ಮೈಸೂರು: ಕಾವೇರಿ ನದಿಯಲ್ಲಿ ಇಬ್ಬರು ಮೊಮ್ಮಕ್ಕಳು ಮತ್ತು ಅಜ್ಜ ನೀರು ಪಾಲಾದ ಘೋರ ದುರಂತ ಮೈಸೂರಿನ ಜಿಲ್ಲೆಯ ತಿ.ನರಸೀಪುರ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನದಿ ನೀರಿನಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಣೆಗೆ ಅಜ್ಜ ಚೌಡಯ್ಯ ಇಳಿದಿದ್ದರು. ಆದರೆ ಇಬ್ಬರು ಮೊಮ್ಮಕ್ಕಳ ಜೊತೆಗೆ ಚೌಡಯ್ಯ ಕೂಡ ನೀರುಪಾಲಾಗಿದ್ದಾರೆ ಎನ್ನಲಾಗಿದೆ. ಮೃತರನ್ನು ತಿರುಮಕೂಡಲಿನ ನಿವಾಸಿಗಳಾದ ಚೌಡಯ್ಯ (70) … Continued