ಬರದ ನಡುವೆ ರಾಜ್ಯಕ್ಕೆ ಆಘಾತ : ತಮಿಳುನಾಡಿಗೆ ಪ್ರತಿದಿನ 3500 ಕ್ಯೂಸೆಕ್ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸು

ನವದೆಹಲಿ/ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕ ಸರ್ಕಾರಕ್ಕೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿನ ಜಲಾಶಯಗಳ ನೀರಿನ ಸಂಗ್ರಹ, ಮಳೆಯ ಪ್ರಮಾಣ ಹಾಗೂ ಒಳಹರಿವನ್ನು ಪರಾಮರ್ಶಿಸಲು ನಡೆದ ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಮಿತಿಯು ಎರಡೂ … Continued

ಕೆಆರ್‌ಎಸ್ ಭರ್ತಿಯಾಗಿಲ್ಲ ; ಆದ್ರೆ ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸ್ಸು

ಬೆಂಗಳೂರು : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಜುಲೈ 31 ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿ ಸೂಚಿಸಿದೆ. ಜುಲೈ 12 ರಿಂದ ಜುಲೈ 31 ಅವಧಿಯಲ್ಲಿ ಬಿಳಿಗುಂಡ್ಲುವಿನಲ್ಲಿ ಸಂಚಿತ ನೀರಿನ ಹರಿವನ್ನು ದಿನಕ್ಕೆ 1 ಟಿಎಂಸಿ (ಸರಾಸರಿ 11,500 ಕ್ಯುಸೆಕ್‌ ಹರಿವು) ಇರುವಂತೆ … Continued