ಬಾಲಸೋರ್ ರೈಲು ಅಪಘಾತ ಪ್ರಕರಣ : ಮೂವರು ರೈಲ್ವೆ ಉದ್ಯೋಗಿಗಳನ್ನು ಬಂಧಿಸಿದ ಸಿಬಿಐ
ನವದೆಹಲಿ: 250ಕ್ಕೂ ಹೆಚ್ಚು ಪ್ರಯಾಣಿಕರ ಸಾವಿಗೆ ಕಾರಣವಾದ ಬಾಲಸೋರ್ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಮೂವರು ರೈಲ್ವೆ ಉದ್ಯೋಗಿಗಳನ್ನು ಬಂಧಿಸಿದೆ. ಎಲ್ಲಾ ಮೂವರು ಉದ್ಯೋಗಿಗಳನ್ನು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 304 ರ ಅಡಿಯಲ್ಲಿ ಬಂಧಿಸಲಾಗಿದೆ. ಅರುಣಕುಮಾರ ಮಹಾಂತ (ಹಿರಿಯ ವಿಭಾಗ ಎಂಜಿನಿಯರ್), ಎಂ.ಡಿ. ಅಮೀರ್ ಖಾನ್ (ಕಿರಿಯ … Continued