ವಿಚಾರಣೆಗೆ ಹಾಜರಾಗುವಂತೆ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕಗೆ ಸಿಬಿಐ ಸೂಚನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್‌ ಅವರನ್ನು ವಿಚಾರಣೆಗೆಂದು ನವದೆಹಲಿ ಕಚೇರಿಗೆ ವಿಚಾರಣೆಗೆ ಆಗಮಿಸುವಂತೆ ಸೂಚಿಸಿದೆ. ಇದೇ ಏಪ್ರಿಲ್ 28ರಂದು ನವದೆಹಲಿಯ ಸಿಬಿಐ ಮುಖ್ಯ ಕಚೇರಿಯಲ್ಲಿ ಸತ್ಯಪಾಲ ಮಲಿಕ್ ವಿಚಾರಣೆಗೆ ಹಾಜರಾಗಬೇಕಿದೆ. ರಿಲಯನ್ಸ್ ಇನ್‌ಶೂರೆನ್ಸ್ ಮಂಜೂರಾತಿ ರದ್ದು ವಿಚಾರದ ಬಗ್ಗೆ ಅವರು ವಿಚಾರಣೆ ಎದುರಿಸಲಿದ್ದಾರೆ. ಮಲಿಕ್ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದಾಗ … Continued