ದೇಶ ತೊರೆಯದಂತೆ ಆಕಾರ್ ಪಟೇಲ್ಗೆ ನಿರ್ದೇಶಿಸಿದ ಸಿಬಿಐ ನ್ಯಾಯಾಲಯ; ಸಿಬಿಐ ನಿರ್ದೇಶಕರ ಕ್ಷಮಾಪಣೆಗೂ ತಡೆ
ನವದೆಹಲಿ: ಅಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆಯ ಭಾರತ ಘಟಕದ ಮಾಜಿ ಅಧ್ಯಕ್ಷ ಆಕಾರ್ ಪಟೇಲ್ ಅವರಿಗೆ ತನ್ನ ಅನುಮತಿಯಿಲ್ಲದೆ ದೇಶವನ್ನು ತೊರೆಯದಂತೆ ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ. ಅಲ್ಲದೆ, ಸಿಬಿಐ ನಿರ್ದೇಶಕರು ಆಕಾರ್ ಪಟೇಲ್ ಅವರಿಗೆ ಕ್ಷಮಾಪಣೆ ಪತ್ರ ಬರೆಯಬೇಕು ಎಂದು ಸೂಚಿಸಿದ್ದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪವನ್ ಕುಮಾರ್ ಅವರ ಆದೇಶಕ್ಕೆ ಸಿಬಿಐ … Continued