ಸಿಡಿ ಪ್ರಕರಣ: ಸಿಬಿಐ ತನಿಖೆ ಅಗತ್ಯವಿಲ್ಲ ಎಂದ ಹೈಕೋರ್ಟ್‌

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ತನಿಖೆ ಸದ್ಯಕ್ಕೆ ನಡೆಸುತ್ತಿದ್ದು, ಸಿಬಿಐ ತನಿಖೆಗೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶನಿವಾರ ಅಭಿಪ್ರಾಯಪಟ್ಟಿದೆ. ತನಿಖೆಗೆ ಎಸ್‌ಐಟಿ ರಚಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿರುವ ಆದೇಶ ರದ್ದತಿ ಕೋರಿ ಸಲ್ಲಿಸಿಕೆಯಾದ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಅನ್ನು ಮುಖ್ಯ … Continued